
ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ
ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷ ಗ್ಯಾರೇಜ್ ರಾಮು ನಿಧನ ಕನ್ನಡ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ರಾಮಚಂದ್ರ (54) ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು,ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗ್ಯಾರೇಜ್ ರಾಮು ಎಂದೇ ಪ್ರಸಿದ್ದರಾಗಿದ್ದ ಅವರು ಜನಮನ್ನಣೆ ಗಳಿಸಿದ್ದರು. ರಿಪ್ಪನ್ ಪೇಟೆ : ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಹೊಸನಗರ ರಸ್ತೆಯ ನಿವಾಸಿ ರಾಮಚಂದ್ರ (ಗ್ಯಾರೇಜ್ ರಾಮು) ಅನಾರೋಗ್ಯದ. ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು…