Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ!

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ! Farmer Abhilash B from Punaje village in Hosanagara has lodged a complaint alleging quality issues in an agricultural product used in his arecanut plantation, seeking laboratory testing and official investigation. ಹೊಸನಗರ: ತಾಲೂಕಿನ ಪುಣಜೆ ಗ್ರಾಮದ ರೈತ ಹಾಗೂ ಯುವ ಮುಖಂಡ ಅಭಿಲಾಶ್ ಬಿ ಚಿಕ್ಕಮಣತಿ…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…

Read More

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ Two men were arrested by Thirthahalli Police for attempting cattle theft in Gadikal village. Police seized an Ertiga car worth ₹4 lakh and registered a case under CR No. 175/2026. ತೀರ್ಥಹಳ್ಳಿ: ತಾಲೂಕಿನ ಗಡಿಕಲ್ ಗ್ರಾಮದಲ್ಲಿ ದನ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದು, ಅವರಿಂದ…

Read More

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ A KSRTC bus and a lorry collided at Ankrodi Mori curve on the Sagar-Hosanagara road near Hosanagara. No injuries were reported, while traffic movement was disrupted for some time. ಹೊಸನಗರ: ತಾಲೂಕಿನ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಕೆಎಸ್‌ಆರ್‌ಟಿಸಿ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More