Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ?

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ? Sagara MLA Belur Gopalakrishna emerges as a strong frontrunner for a ministerial berth in the newly formed D.K. Shivakumar-led Karnataka cabinet, with high chances of securing the Sports or Food and Civil Supplies department. ​ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಚಿವ ಸಂಪುಟ ರಚನೆಯ ಕಸರತ್ತು…

Read More

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್! Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation. ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು…

Read More

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ! A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road. ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ…

Read More

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment. ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ A 45-year-old woman admitted to Shivamogga’s McGann Hospital for blood sugar complications died following a heart attack. Family members have alleged medical negligence and demanded a thorough investigation into the incident. ಶಿವಮೊಗ್ಗ : ದೇಹದ ಸಕ್ಕರೆ ಮಟ್ಟದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದ್ದು, ವೈದ್ಯಕೀಯ ನಿರ್ಲಕ್ಷ್ಯವೇ…

Read More

ಕೆಲಸಕ್ಕೆ ಹೋಗುವಂತೆ ತಂದೆ ಬುದ್ದಿವಾದ; ಬೇಸತ್ತು ಕೆರೆಗೆ ಹಾರಿ ಯುವಕ ಸಾವು

A 19-year-old youth from Sakleshpur allegedly died by sui *cide after jumping into Purale Lake near Shivamogga. The body was found floating in the lake three days after the incident, and police have launched an investigation. ಶಿವಮೊಗ್ಗ: ಹಾಸನ ಜಿಲ್ಲೆಯ ಸಕಲೇಶಪುರ ಮೂಲದ 19 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ….

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More