Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ

ದನ ಕಳ್ಳತನ ಯತ್ನ : ಇಬ್ಬರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಕಾರು ವಶ Two men were arrested by Thirthahalli Police for attempting cattle theft in Gadikal village. Police seized an Ertiga car worth ₹4 lakh and registered a case under CR No. 175/2026. ತೀರ್ಥಹಳ್ಳಿ: ತಾಲೂಕಿನ ಗಡಿಕಲ್ ಗ್ರಾಮದಲ್ಲಿ ದನ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದು, ಅವರಿಂದ…

Read More

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ

HOSANAGARA | ಅಂಕ್ರೋಡಿ ಮೋರಿ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್–ಲಾರಿ ಡಿಕ್ಕಿ: ಕೆಲಕಾಲ ಸಂಚಾರ ಅಸ್ತವ್ಯಸ್ತ A KSRTC bus and a lorry collided at Ankrodi Mori curve on the Sagar-Hosanagara road near Hosanagara. No injuries were reported, while traffic movement was disrupted for some time. ಹೊಸನಗರ: ತಾಲೂಕಿನ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಕೆಎಸ್‌ಆರ್‌ಟಿಸಿ…

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ಹಸಿರುಮಕ್ಕಿ ಸೇತುವೆ ಭಾಗಶಃ ಸಿದ್ಧ : ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ!

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ‘ಹಸಿರುಮಕ್ಕಿ ಸೇತುವೆ’ ಸಿದ್ಧ: ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ! Hasirumakki Bridge, a decades-long dream of Sharavathi reservoir-displaced families in Shivamogga district, is nearing completion. Local residents hope MLA Beluru Gopalakrishna will inaugurate the bridge as a minister, bringing a new era of connectivity to Nittur, Sampekatte and surrounding villages. ಮಲೆನಾಡಿನ…

Read More

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು

ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಮೂವರು ಪ್ರಾಣಾಪಾಯದಿಂದ ಪಾರು A major tragedy was narrowly averted in Agumbe Ghat after a large tree fell on a moving Brezza car. Three passengers escaped unharmed, while the vehicle suffered damage and traffic was disrupted briefly. ಆಗುಂಬೆ, ಜೂ.14: ಆಗುಂಬೆ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಘಟನೆ ಒಂದು ಭಾರಿ ದುರಂತವನ್ನು ಕೂದಲೆಳೆಯ…

Read More

ಶಿವಮೊಗ್ಗದಲ್ಲಿ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು Rowdy-sheeter Madhu alias Hanumanthu was shot in the leg by Shivamogga police after allegedly attacking a police constable and attempting to escape during a spot mahazar in the Narasimha murder case. ಶಿವಮೊಗ್ಗ: ರೌಡಿಶೀಟರ್ ನರಸಿಂಹ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಮಹಜರು ವೇಳೆ ತಪ್ಪಿಸಿಕೊಳ್ಳಲು…

Read More

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ

ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused. ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು…

Read More

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police. ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ…

Read More