Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್‌ಪೇಟೆ…

Read More

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್

ಹೇಳಿದ ಜಾಗಕ್ಕೆ ಆಟೋ ತರಲಿಲ್ಲವೆಂದು ಬ್ಲೇಡ್‌ನಿಂದ ಹಲ್ಲೆ; ಮೂವರ ವಿರುದ್ಧ ಎಫ್‌ಐಆರ್ Three unidentified youths allegedly attacked an auto-rickshaw driver with a blade in Shivamogga after an argument over dropping them at a specific location. A case has been registered at Tunganagar Police Station. ಶಿವಮೊಗ್ಗ, ಜೂನ್ 17: ಕೇಳಿದ ಸ್ಥಳದವರೆಗೆ ಆಟೋ ತರಲಿಲ್ಲ ಎಂಬ ಕಾರಣಕ್ಕೆ ಆಟೋ ಚಾಲಕನ ಮೇಲೆ ಮೂವರು ಯುವಕರು…

Read More

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused. ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ…

Read More

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ!

ಕೃಷಿ ಉತ್ಪನ್ನದ ಗುಣಮಟ್ಟದ ಬಗ್ಗೆ ಗಂಭೀರ ಆರೋಪ – ದೂರು ದಾಖಲು | ಅಡಿಕೆ ಬೆಳೆಗಾರರು ನೋಡಲೇಬೇಕಾದ ಸುದ್ದಿ! Farmer Abhilash B from Punaje village in Hosanagara has lodged a complaint alleging quality issues in an agricultural product used in his arecanut plantation, seeking laboratory testing and official investigation. ಹೊಸನಗರ: ತಾಲೂಕಿನ ಪುಣಜೆ ಗ್ರಾಮದ ರೈತ ಹಾಗೂ ಯುವ ಮುಖಂಡ ಅಭಿಲಾಶ್ ಬಿ ಚಿಕ್ಕಮಣತಿ…

Read More

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ

ಪ್ರಿಯಕರನ ಕ್ರೌರ್ಯಕ್ಕೆ ಬಲಿಯಾದ 20 ವರ್ಷದ ಯುವತಿ: ಲಿವಿಂಗ್-ಟು-ಗೆದರ್ ಸಂಬಂಧ ದುರಂತ ಅಂತ್ಯ A 20-year-old woman was allegedly strangled to death by her live-in partner in Bengaluru after an argument over her plan to visit her hometown. Police have arrested the accused and launched an investigation. ಬೆಂಗಳೂರು, ಜೂ.17: ಲಿವಿಂಗ್-ಟು-ಗೆದರ್ ಸಂಬಂಧದಲ್ಲಿದ್ದ ಪ್ರೇಯಸಿ ಊರಿಗೆ ಹೋಗಿ ಬರುವುದಾಗಿ ತಿಳಿಸಿದ್ದಕ್ಕೆ ಕೋಪಗೊಂಡ ಪ್ರಿಯಕರ ಆಕೆಯನ್ನು…

Read More

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು

ಕಾಡುಬೆಕ್ಕು ಬೇಟೆ: ನಾಡ ಬಂದೂಕು, ಗುಂಡುಗಳು ಹಾಗೂ ಮಾಂಸ ವಶ – ಆರೋಪಿಯ ವಿರುದ್ಧ ಕೇಸು ದಾಖಲು A man near Anavatti in Soraba taluk has been booked under the Arms Act for allegedly hunting a wildcat using an illegal country-made gun. Forest officials seized weapons, ammunition and cooked wildcat meat during a raid. ಸೊರಬ: ತಾಲ್ಲೂಕಿನ ಆನವಟ್ಟಿ ಸಮೀಪ ಅಕ್ರಮವಾಗಿ ನಾಡ…

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ

6 ವರ್ಷಗಳಿಂದ ಕೋರ್ಟ್‌ಗೆ ಗೈರು: ತಲೆಮರೆಸಿಕೊಂಡಿದ್ದ ರಸ್ತೆ ಅಪಘಾತ ಪ್ರಕರಣದ ಆರೋಪಿ ಬಂಧನ Shikaripura Rural Police arrested a road accident case accused who had been absconding and skipping court hearings for the past six years. The accused has been remanded to judicial custody. ಶಿವಮೊಗ್ಗ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ವ್ಯಕ್ತಿಯು ಕಳೆದ ಆರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆ, ಶಿಕಾರಿಪುರ…

Read More

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…

Read More