Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ರಸ್ತೆ ಜಾಗದ ವಿವಾದ: ದಂಪತಿ ಮೇಲೆ ಭೀಕರ ಹಲ್ಲೆ, 6 ಮಂದಿ ವಿರುದ್ಧ ಎಫ್‌ಐಆರ್ ದಾಖಲು A dispute over road fencing in Karadiga village of Thirthahalli taluk escalated into an alleged assault on a couple. Police have registered an FIR against six accused and launched an investigation. ​ತೀರ್ಥಹಳ್ಳಿ: ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವೊಂದು ದಂಪತಿಯ ಮೇಲೆ ಮಾರಣಾಂತಿಕವಾಗಿ…

Read More

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ A tragic road accident near Suttukote in Shivamogga claimed the life of a 23-year-old biker after a KSRTC bus and bike collided head-on. The bike caught fire following the impact, creating panic among passengers. ಶಿವಮೊಗ್ಗ:  ತಾಲೂಕಿನ ಸುತ್ತುಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ…

Read More

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ

ನೋಟಿಸ್ ನೀಡದ ಮನೆ ತೆರವು: ಅರಣ್ಯ ಇಲಾಖೆ ಮುಂಭಾಗ ಗ್ರಾಮಸ್ಥರ ಧರಣಿ A shocking incident has come to light in Aragodi village under Maruthipura Gram Panchayat in Hosnagar, where officials from the Forest Department allegedly demolished a poor family’s house without any prior warning or legal notice. The eviction was reportedly carried out during the Bakrid holiday when…

Read More

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers. ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Bakrid festival celebrated with devotion and harmony in Ripponpet, Galibail and nearby villages as Muslim community members offered special prayers at mosques and Eidgah grounds. ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ ಹಾಗೂ ಮದೀನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು…

Read More

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ

ಸಿಎಂ ಸ್ಥಾನ ತೊರೆದ ಸಿದ್ದರಾಮಯ್ಯ : ವಿದಾಯ ಭಾಷಣದಲ್ಲಿ ಹೇಳಿದ 10 ಮಹತ್ವದ ಮಾತುಗಳು , ಭಾವುಕ ವಿದಾಯ ಭಾಷಣ Former Karnataka CM Siddaramaiah delivered an emotional farewell speech after resigning as Chief Minister, thanking voters, Ambedkar, Congress leaders and announcing retirement from electoral politics. ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಮಾಜಿ ಸಿಎಂ Siddaramaiah ಅವರು ಭಾವುಕ ವಿದಾಯ ಭಾಷಣ ಮಾಡಿದರು….

Read More

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ

ಅಕ್ರಮ ಮರಳುಗಾರಿಕೆ – ಉಪವಿಭಾಗಾಧಿಕಾರಿ ದಿಡೀರ್ ದಾಳಿ; 80 ಲೋಡ್ ಮರಳು ಪತ್ತೆ Shivamogga Sub-Divisional Officer Satyanarayana led a major raid on illegal sand mining in Hadonahalli along the Tungabhadra river, seizing around 80 loads of sand. ಶಿವಮೊಗ್ಗ: ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಹಾಡೋನಹಳ್ಳಿಯ ತುಂಗಭದ್ರ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಖಡಕ್ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆಯಲ್ಲಿ ಸುಮಾರು 80 ಲೋಡ್ ಅಕ್ರಮ…

Read More