Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ

ಗೃಹಜ್ಯೋತಿ ಯೋಜನೆ ಪರಿಶೀಲನೆ ಆರಂಭ: ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೆಸ್ಕಾಂ ಮಹತ್ವದ ಸೂಚನೆ MESCOM has started the Gruha Jyothi scheme verification in Ripponpet and nearby areas. Consumers are requested to keep electricity bill, Aadhaar, voter ID, ration card, rental agreement (if applicable), PAN card (for income tax payers), passport-size photo and Aadhaar-linked mobile phone ready for verification….

Read More

ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ…

Read More

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation. ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ…

Read More

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ

ಎಟಿಎಂ ಹಣ ಸಾಗಣೆ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ: ಚಾಲಕ ಪರಾರಿ An ATM cash transport vehicle crashed into an electric pole near PES College on Honnali Main Road in Shivamogga. The driver fled the scene after the accident, and police have launched an investigation. ​ಶಿವಮೊಗ್ಗ: ನಗರದ ಹೊನ್ನಾಳಿ ಮುಖ್ಯರಸ್ತೆಯ ಪೇಸ್ ಕಾಲೇಜು ಸಮೀಪ ಎಟಿಎಂ ಹಣ ಸಾಗಣೆ ವಾಹನವೊಂದು ನಿಯಂತ್ರಣ ತಪ್ಪಿ…

Read More

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಿದ ಗ್ರಾಪಂ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್; ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ ರಿಪ್ಪನ್‌ಪೇಟೆ: ಪಟ್ಟಣದ ಹಿರಿಯ ರಾಜಕೀಯ ಮುಖಂಡ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಲ್. ವೆಂಕಟೇಶ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ರಿಪ್ಪನ್‌ಪೇಟೆಯ ಎಸ್.ಆರ್. ಕನ್ವೆನ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ (SIR) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅವರು ಕಾಂಗ್ರೆಸ್…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ Sode Sri Math seers received a grand welcome in Kolavanka, Hosanagara during their padayatra for the ‘Gaddedinda Garbhagudige’ pure naivedya initiative. ರಿಪ್ಪನ್ ಪೇಟೆ : ದೇವರಿಗೆ ಸಮರ್ಪಿಸುವ ನೈವೇದ್ಯ ಸಂಪೂರ್ಣ ಶುದ್ಧವಾಗಿರಬೇಕು ಮತ್ತು ಅದರಲ್ಲಿ ರೈತರ ಶ್ರಮದ ಜೊತೆಗೆ ಭಕ್ತಿ ಬೆರೆತಿರಬೇಕು ಎಂಬ ಮಹತ್ವಾಕಾಂಕ್ಷೆಯ ‘ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ ಸಮರ್ಪಣಂ’ ಅಭಿಯಾನದ…

Read More

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್

ಅಪ್ರಾಪ್ತ ಬಾಲಕಿಗೆ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಆರೋಪ : ರಿಪ್ಪನ್ ಪೇಟೆಯಲ್ಲಿ ಗಂಡ-ಹೆಂಡತಿ ವಿರುದ್ಧ ಎಫ್‌ಐಆರ್ Rare POCSO case registered in Ripponpete. Police have booked a husband and wife over alleged sexual assault of a minor girl and are investigating the alleged involvement of seven other youths. ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪರೂಪದ ರೀತಿಯ ಪೋಕ್ಸೋ (POCSO) ಪ್ರಕರಣ ದಾಖಲಾಗಿದ್ದು,…

Read More

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು?

ಬಿಎಸ್‌ಎನ್‌ಎಲ್‌ನಿಂದ ₹1.34 ಲಕ್ಷದ ಸ್ಯಾಟಲೈಟ್ ಫೋನ್ ಬಿಡುಗಡೆ: ಎಷ್ಟೇ ದುಡ್ಡಿದ್ದರೂ ಎಲ್ಲರೂ ಖರೀದಿಸಲು ಸಾಧ್ಯವಿಲ್ಲ! ಕಾರಣವೇನು? BSNL has launched a satellite phone in India priced at ₹1,34,166. Here’s how it works, its features, who can buy it, and why DoT approval is mandatory. ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಭಾರತದಲ್ಲಿ ಹೊಸ ಸ್ಯಾಟಲೈಟ್ ಫೋನ್‌ನ್ನು ಪರಿಚಯಿಸಿದೆ. ಈ ಫೋನ್‌ನ ಬೆಲೆ ₹1,34,166…

Read More