Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ

ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನ ಅಪಘಾತ : ಸ್ಕೂಟಿ ಸವಾರನಿಗೆ ಗಂಭೀರ ಗಾಯ Health Minister U.T. Khader’s escort vehicle was involved in an accident near Ankola after a scooter collided with it. The scooter rider sustained serious injuries and is undergoing treatment. Police have registered a case and launched an investigation. ಅಂಕೋಲ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ

RIPPONPETE | ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು; ಮತ್ತೋರ್ವ ಗಂಭೀರ ಗಾಯ A 26-year-old youth died and another sustained serious injuries after a dry tree branch fell on their moving motorcycle near Sunnadabasti, Garthikere, in Shivamogga district. Ripponpet Police have registered a case and are investigating. ರಿಪ್ಪನ್‌ಪೇಟೆ, ಜುಲೈ 4: ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟಯರ್ ಕದಿಯುತಿದ್ದ ಕಳ್ಳನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ

ಆನಂದಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಟೈರ್ ಹಾಗೂ ರಿಮ್ ಕದ್ದ ಖದೀಮನ ಬಂಧನ, ಸಾವಿರಾರು ರೂ ಮೌಲ್ಯದ ಮಾಲು ಜಪ್ತಿ Anandapura Police in Shivamogga district solved a Tata Intra stepney tyre theft case, arrested one accused, and recovered three stolen tyres and rims worth Rs. 45,000. ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಟಾಟಾ ಇಂಟ್ರಾ ವಾಹನಗಳ ಸ್ಟೆಪ್ನಿ ಟೈರ್ ಹಾಗೂ…

Read More

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ!

ಖಾಸಗಿ ಬಸ್ ಮಾಫಿಯಾಗೆ ಶರಣಾದ KSRTC : ಹೊಸನಗರ, ರಿಪ್ಪನ್‌ಪೇಟೆ ಜನರ ಪರದಾಟ! ಈ ಭಾಗದ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಇಲ್ವಾ?ಖಾಸಗಿಯವರಿಗೆ ಆಗುವ ಲಾಭ ಸರ್ಕಾರಿ ಬಸ್‌ಗೆ ಯಾಕಾಗಲ್ಲ? ಅಧಿಕಾರಿಗಳೇ ಉತ್ತರಿಸಿ!?? ರಾಜ್ಯದ ನಂ 1 ಹೆದ್ದಾರಿಯಲ್ಲಿ ಸರ್ಕಾರಿ ಬಸ್ಸೇ ಇಲ್ಲ: ಖಾಸಗಿ ಲಾಭಿಗೆ ತಲೆಬಾಗಿದ ಸಾರಿಗೆ ಇಲಾಖೆ! Residents of Hosanagara, Ripponpet and surrounding areas have demanded more KSRTC buses, alleging inadequate public transport has deprived women and…

Read More

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ

ಸರ್ಕಾರಿ ಉದ್ಯೋಗದ ಹೆಸರಲ್ಲಿ ಕೋಟಿ ಕೋಟಿ ವಂಚನೆ: ನಕಲಿ ನೇಮಕಾತಿ ಪತ್ರ ನೀಡಿ ಹಣ ದೋಚಿದ ದಂಪತಿ ಬಂಧನ Shivamogga police arrested a couple for allegedly cheating job aspirants of over ₹2 crore by promising government jobs and issuing fake appointment letters using forged government documents. ಶಿವಮೊಗ್ಗ, ಜುಲೈ 3: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ನಿರುದ್ಯೋಗಿ ಯುವಕ-ಯುವತಿಯರಿಂದ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ…

Read More

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ

ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, 1.270 ಕೆಜಿ ಗಾಂಜಾ ವಶ Two persons were arrested by Thunganagar Police in Shivamogga for allegedly selling ganja. Police seized 1.270 kg of ganja worth ₹60,000 and ₹600 cash. ಶಿವಮೊಗ್ಗ, ಜುಲೈ 3: ನಗರದ ಅನುಪಿನಕಟ್ಟೆ ರಸ್ತೆಯ ತುಂಗಾ ಮೇಲ್ದಂಡೆ ಚಾನಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೈಯ್ಯದ್…

Read More

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು

ಮಣ್ಣಿನ ಮಡಿಕೆಯಲ್ಲಿ ಚಿನ್ನ ಸಿಕ್ಕಿದೆ ಎಂದು ನಂಬಿಸಿ ಲಕ್ಷಾಂತರ ರೂ. ವಂಚನೆ – ಪ್ರಕರಣ ದಾಖಲು A private travels manager in Shivamogga was allegedly cheated of ₹10 lakh after fraudsters lured him with fake gold chains, claiming they had discovered 3 kg of gold during trench work in Vijayawada. ಶಿವಮೊಗ್ಗ, ಜುಲೈ 3: ವಿಜಯವಾಡದಲ್ಲಿ ಟೆಲಿಫೋನ್ ಕೇಬಲ್ ಅಳವಡಿಸುವ ವೇಳೆ ಮಣ್ಣಿನ ಮಡಿಕೆಯಲ್ಲಿ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ !

ಮಾದಕ ವಸ್ತು ಮಾರಾಟಕ್ಕೆ ಕಡಿವಾಣ: 113 ಗ್ರಾಂ ಗಾಂಜಾ ವಶ , ಆರೋಪಿ ವಶಕ್ಕೆ ! Shikaripura Town Police arrested a 36-year-old man for allegedly selling ganja and seized 113 grams of cannabis worth around ₹3,000 near Bhadrapura village in Shivamogga district. ಶಿವಮೊಗ್ಗ, ಜುಲೈ 2: ಜಿಲ್ಲೆಯ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 113 ಗ್ರಾಂ…

Read More

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಐದು ವರ್ಷ ಹಿಂದಿನ ದರೋಡೆ ಪ್ರಕರಣಕ್ಕೆ ತೀರ್ಪು – ಆರೋಪಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ A Shivamogga court sentenced an accused to seven years of rigorous imprisonment and imposed a ₹10,000 fine in a five-year-old robbery case involving cash and a mobile phone. ಶಿವಮೊಗ್ಗ, ಜುಲೈ 2: ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಸಮೀಪ ನಡೆದಿದ್ದ…

Read More