Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗ : ಹೊತ್ತಿ ಉರಿದ ಪೇಪರ್ ಗೋಡೌನ್‌ – ಅಪಾರ ನಷ್ಟ

ಶಿವಮೊಗ್ಗ : ಹೊತ್ತಿ ಉರಿದ ಪೇಪರ್ ಗೋಡೌನ್‌ – ಅಪಾರ ನಷ್ಟ A massive fire broke out at a paper warehouse in the Hale Mandli area on the outskirts of Shivamogga. Firefighters rushed to the spot and are battling the blaze, while police have launched an investigation into the cause. ಶಿವಮೊಗ್ಗ, ಜು. 15: ನಗರದ ಹೊರವಲಯದ ಹಳೆ ಮಂಡಳಿ ಪ್ರದೇಶದಲ್ಲಿರುವ…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ; ಜುಲೈ 31ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಸೂಚನೆ Karnataka School Education Department has invited online applications for the 2026 State Best Teacher Award. Eligible government and aided school teachers can apply online before July 31, 2026. ಶಿವಮೊಗ್ಗ, ಜು. 15: 2026ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್ ಮೂಲಕ…

Read More

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ

ಹೊಸನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕಚೇರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ; ಸರ್ಕಾರಿ ಶಾಲೆಯ ಸ್ಥಿತಿಗತಿ ಪರಿಶೀಲನೆ PWD Minister Satish Jarkiholi visited MLA Beluru Gopalakrishna’s office in Hosanagara and later inspected the Government Model Girls Higher Primary School, encouraging students to participate in the Bharat Jodo Sports Meet. ಹೊಸನಗರ, ಜು. 14: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹುಲಿಕಲ್ ಘಾಟ್‌ನಲ್ಲಿ…

Read More

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ

ಹುಲಿಕಲ್ ಘಾಟ್ ಕಾಮಗಾರಿ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ : ಗುಣಮಟ್ಟಕ್ಕೆ ರಾಜಿ ಬೇಡ, ಶೀಘ್ರ ಪೂರ್ಣಗೊಳಿಸಲು ಸೂಚನೆ PWD Minister Satish Jarkiholi inspected the ongoing retaining wall and road safety works at Hulikal Ghat in Shivamogga and directed officials to complete the project quickly without compromising quality. ಶಿವಮೊಗ್ಗ, ಜು.14: ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಸುರಕ್ಷತೆಗಾಗಿ ಕೈಗೊಳ್ಳಲಾಗುತ್ತಿರುವ ತಡೆಗೋಡೆ (ರಿಟೇನಿಂಗ್ ವಾಲ್)…

Read More

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ

SHIKARIPURA | ಸಂಗೀತಾ ಸಾವು ಪ್ರಕರಣ: ಆರೋಪಿಗಳಿಗೆ ಯಾವುದೇ ರಕ್ಷಣೆ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಖಚಿತ – ಎಸ್‌ಪಿ ನಿಖಿಲ್ ಬಿ Shivamogga SP Nikhil B assures strict action in the Shikaripura Sangeetha death case, stating no accused will be protected. Four accused have been arrested and the investigation is progressing under his direct supervision. ಶಿಕಾರಿಪುರ : ಒಂದು ವರ್ಷದ ಬಳಿಕ ಬೆಳಕಿಗೆ…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಿನ್ನೆಲೆ: ರಿಪ್ಪನ್‌ಪೇಟೆಯಲ್ಲಿ ಪೊಲೀಸ್ ರೂಟ್ ಮಾರ್ಚ್, ಭದ್ರತಾ ಸಿದ್ಧತೆ ಪರಿಶೀಲನೆ Ripponpete Police conducted a route march ahead of Ganesh Chaturthi and Eid Milad to review security arrangements, traffic management, and ensure peaceful celebrations in the town. ರಿಪ್ಪನ್‌ಪೇಟೆ: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು…

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸೆ ಫಲಿಸದೆ ಸುಮಾ ಸಾವು; ಕುಟುಂಬಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಂತ್ವನ, ಸರ್ಕಾರಿ ನೆರವು ಭರವಸೆ Former Minister Kimmane Rathnakar visited the family of Suma, who died at Manipal Hospital following complications after surgery at Thirthahalli Government Hospital, and assured government support while demanding a fair investigation. ಹೊಸನಗರ : ಶಸ್ತ್ರ ಚಿಕಿತ್ಸೆ ವೇಳೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ…

Read More