ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ

ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested in NR Pura taluk of Shivamogga district for allegedly transporting and selling cannabis. Police seized cannabis worth around ₹50,000 and two bikes. ಶಿವಮೊಗ್ಗ: ಮಳೆಯಿಂದಾಗಿ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ವೇಳೆ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ…

Read More

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ

ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli loses ₹12.50 lakh after falling for a fake loan advertisement on YouTube. Cyber crime police have registered a case and begun investigation. ತೀರ್ಥಹಳ್ಳಿ: ಯೂಟ್ಯೂಬ್‌ನಲ್ಲಿ ಪ್ರಸಾರವಾದ ಸಾಲ ನೀಡುವ ಜಾಹೀರಾತನ್ನು ನಂಬಿದ ತೀರ್ಥಹಳ್ಳಿಯ ರೈತರೊಬ್ಬರು ಬರೋಬ್ಬರಿ ₹12.50 ಲಕ್ಷ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಕುರಿತು…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್‌ ಅಸ್ತು Renukaswamy murder case takes a major turn as Bengaluru court allows accused A-14 Pradosh to turn approver. Details of the latest court development involving Darshan and Pavithra Gowda. ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ…

Read More

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to Shivamogga lost one of its wheels near Agumbe Gram Panchayat. The incident occurred while the bus was moving slowly, averting a major accident. ಆಗುಂಬೆ: ಉಡುಪಿಯಿಂದ ಶಿವಮೊಗ್ಗದತ್ತ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಒಂದು ಬದಿಯ ಚಕ್ರ ಏಕಾಏಕಿ ಕಳಚಿಕೊಂಡ ಘಟನೆ ಆಗುಂಬೆಯಲ್ಲಿ ನಡೆದಿದೆ. ಆಗುಂಬೆ ಬಸ್‌ ನಿಲ್ದಾಣದ…

Read More

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ

ಅಂಗನವಾಡಿ ಸಿಬ್ಬಂದಿಗೆ ಕನಿಷ್ಠ ವೇತನ ಜಾರಿಗೆ ಆಗ್ರಹ: ಜಿಲ್ಲಾಧಿಕಾರಿಗೆ 24 ಬೇಡಿಕೆಗಳ ಮನವಿ Anganwadi workers in Shivamogga demand minimum wages, social security and implementation of 24 demands. Protest held and memorandum submitted to the Deputy Commissioner. ಶಿವಮೊಗ್ಗ, ಆ.10: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘಟನೆ…

Read More

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹೊಸನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ Hosanagar BJP stages a massive protest against the Congress government’s alleged administrative failures, farmer issues, power problems, social security delays and development concerns. ಹೊಸನಗರ, ಆ.10: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ ಹೊಸನಗರ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ…

Read More

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ

ತೀರ್ಥಹಳ್ಳಿ ಗುಡ್ಡ ಕುಸಿತ: ಸಂತ್ರಸ್ತರಿಗೆ ನಿವೇಶನ, ಮನೆ ನಿರ್ಮಾಣಕ್ಕೆ ನೆರವು – ಮಧು ಬಂಗಾರಪ್ಪ Minister Madhu Bangarappa visits the Thirthahalli landslide site, promises relief, housing support and financial assistance for affected families, and directs officials to take action on FIRs related to landslide incidents. ತೀರ್ಥಹಳ್ಳಿ, ಆ.9: ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಿಂದ ಮೂವರು ಮೃತಪಟ್ಟಿದ್ದು, ಈ ಪ್ರದೇಶದಲ್ಲಿದ್ದ…

Read More

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ

ಸಾಗರದಲ್ಲಿ ನಕಲಿ ನೋಟುಗಳ ಹಾವಳಿ ಆರೋಪ: ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟ Fake currency circulation allegedly increasing in Sagara, Shivamogga, with ₹500, ₹200 and ₹50 counterfeit notes reportedly affecting small traders. Public urged to stay alert. ಸಾಗರ: ಸಾಗರ ನಗರದಲ್ಲಿ ಕಳೆದ ಎರಡು ತಿಂಗಳಿಂದ ನಕಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ಹಾಗೂ ಸಣ್ಣ ವ್ಯಾಪಾರಿಗಳು ಆತಂಕಕ್ಕೊಳಗಾಗಿದ್ದಾರೆ. ಪ್ರಮುಖವಾಗಿ ₹500, ₹200 ಹಾಗೂ ₹50…

Read More

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ

ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಡಿಲೀಟ್ ಆಗಿದೆಯಾ? ಮೊಬೈಲ್‌ನಲ್ಲೇ ಪರಿಶೀಲಿಸಿ; ಇಲ್ಲಿದೆ ಸುಲಭ ವಿಧಾನ Check whether your name is listed in Karnataka’s ASDDO voter list using your EPIC number. Learn how to verify your voter status online and what to do if your name is missing. ಬೆಂಗಳೂರು, ಆ.9: ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ…

Read More

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ

ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ Nagarahalli Sri Nagendra Swamy Jatre will be held on August 17 on the occasion of Nagara Panchami. Special abhisheka, puja and Mahamangalarati will be performed. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಅಂಗವಾಗಿ ಆಗಸ್ಟ್ 17ರಂದು ಶ್ರೀ ನಾಗೇಂದ್ರ ಸ್ವಾಮಿಯ…

Read More