Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡನ ಬಂಧನ

ಪತ್ನಿ ಆತ್ಮಹತ್ಯೆ ಪ್ರಕರಣ: ಸೊರಬ ಬಿಜೆಪಿ ಮುಖಂಡ ಬಂಧನ A woman died by suicide in Soraba, allegedly due to harassment by her husband, a BJP leader and former municipal president. Police have arrested the accused and launched an investigation. ಸೊರಬ: ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸೊರಬ ಪೊಲೀಸರು ಬಿಜೆಪಿ ಮುಖಂಡ ಹಾಗೂ…

Read More

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ

ಕುವೆಂಪು ವಿವಿಯಲ್ಲಿ NSUI ಪ್ರತಿಭಟನೆ ತೀವ್ರ: ಕುಲಪತಿ ಕಚೇರಿ ಧ್ವಂಸ, ವಿದ್ಯಾರ್ಥಿ ವಿರೋಧಿ ನೀತಿಗೆ ಆಕ್ರೋಶ NSUI stages a massive protest at Kuvempu University in Shivamogga over alleged anti-student policies, delays in results, and mark sheets, leading to vandalism at the Vice-Chancellor’s office. ಶಿವಮೊಗ್ಗ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದಾಗಿ ಆರೋಪಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎನ್.ಎಸ್.ಯು.ಐ (NSUI) ಕಾರ್ಯಕರ್ತರು ಇಂದು ಬೆಳಗ್ಗೆ ತೀವ್ರ ಪ್ರತಿಭಟನೆ ನಡೆಸಿದರು….

Read More

ಶಿವಮೊಗ್ಗದ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಬೈಂದೂರಿನಲ್ಲಿ ಅಪಘಾತ : ಇಬ್ಬರು ಸಾವು, ಹಲವರಿಗೆ ಗಾಯ

ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತ: ಶಿವಮೊಗ್ಗ ಮೂಲದ ಇಬ್ಬರ ಸಾವು, ಹಲವರಿಗೆ ಗಾಯ A tragic accident involving a tourist bus carrying Rambhapuri College students near Trasi in Byndoor, Udupi district, claimed two lives and left several others injured. ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಈ ದುರಂತದಲ್ಲಿ…

Read More

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ

ಕಾರು-ಬೈಕ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ; ಯುವಕನ ಸ್ಥಿತಿ ಗಂಭೀರ Severe car-bike accident near Ripponpet’s Siddappanagudi. Bike rider Pradeep from Kundur critically injured after a head-on collision due to reckless overtaking. ​ರಿಪ್ಪನ್‌ಪೇಟೆ: ಪಟ್ಟಣದ ಸಮೀಪವಿರುವ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ವರದಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಹಿಂದಿಕ್ಕುವ (ಓವರ್‌ಟೇಕ್)…

Read More

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ

ತೋಟದ ಬೋರ್‌ವೆಲ್ ಮೋಟಾರ್ ಕಳ್ಳತನ ಪ್ರಕರಣ: ಮೂವರು ಆರೋಪಿಗಳು ಬಂಧನ Three accused have been arrested by Hosanagara police for stealing borewell and submersible motors from a farm in Masagalli village. The theft was reported on April 26, and swift police action led to their arrest. ಹೊಸನಗರ: ತೋಟದಲ್ಲಿ ಅಳವಡಿಸಿದ್ದ ಬೋರ್‌ವೆಲ್ ಮೋಟಾರ್‌ಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ಹೊಸನಗರ ಪೊಲೀಸರು ಶೀಘ್ರವೇ ಬಯಲಿಗೆಳೆದು…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ

ಮೇ 1 ರಿಂದ 4 ರವರೆಗೆ ಐತಿಹಾಸಿಕ ನಗರ ದರ್ಗಾದ 52ನೇ ಉರೂಸ್ ಸಂಭ್ರಮ – ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಉರೂಸ್ ಆಚರಣೆಗೆ ಒಮ್ಮತದ ನಿರ್ಧಾರ The historic Nagar Dargah (Hosanagar) will host its 52nd Urus from May 1-4, 2026. Forgetting previous differences, the united community prepares for a grand Sandal procession and massive public feeding (Annasantarpana). Read full details.” ​ಹೊಸನಗರ :…

Read More

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು

ಕಬ್ಬಿಣದ ಬಿಲ್ಲೆಟ್ ಬಿದ್ದು ಗುತ್ತಿಗೆ ಕಾರ್ಮಿಕ ಸಾವು A contract worker died in a tragic accident at VISL Bhadravathi after a heavy iron billet fell due to a crane cable failure. The victim succumbed to severe injuries before reaching the hospital. ಶಿವಮೊಗ್ಗ: ಭದ್ರಾವತಿ ನಗರದಲ್ಲಿರುವ Visvesvaraya Iron and Steel Limited (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸಂಭವಿಸಿದ ದಾರುಣ ದುರಂತದಲ್ಲಿ ಗುತ್ತಿಗೆ ಕಾರ್ಮಿಕರೊಬ್ಬರು ಸಾವನ್ನಪ್ಪಿರುವ…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More