Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು

ಸಾಗರ | ಡಿವೈಡರ್ ಮೇಲೆ ಹತ್ತಿದ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕರು ಪಾರು A private bus traveling from Sagara to Jog suffered an accident near Sannamane Bridge after losing control and climbing onto the road divider. All passengers escaped safely without injuries. ಸಾಗರ: ತಾಲೂಕಿನ ಸಣ್ಣಮನೆ ಸೇತುವೆ ಸಮೀಪ ಇಂದು ಬೆಳಿಗ್ಗೆ ಖಾಸಗಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಾಗರದಿಂದ ಜೋಗ್‌ ಕಡೆಗೆ…

Read More

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು !

ಹೊಸನಗರ ಕೊಡಚಾದ್ರಿ ಕಾಲೇಜ್‌ನ ಸಹಾಯಕ ಪ್ರಾಧ್ಯಾಪಕ ಅಂಜನ್‌ ಕುಮಾರ್‌ ಅಮಾನತು ಆದೇಶ ರದ್ದು ! Karnataka Administrative Tribunal (KAT) has revoked the suspension order issued against Kodachadri Government First Grade College assistant professor Anjan Kumar M, citing violation of service rules. ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ ಅಮಾನತು ಆದೇಶವನ್ನು ರದ್ದುಪಡಿಸಿ…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh. ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ….

Read More

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕೆ ಎಸ್ ಈಶ್ವರಪ್ಪಗೆ ಆಹ್ವಾನ MP B.Y. Raghavendra invited former Deputy CM K.S. Eshwarappa and ex-Speaker D.H. Shankaramurthy to participate in the grand BSY Abhimanotsava celebrating B.S. Yediyurappa’s 50 years in politics at Chitradurga. ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ರಾಜಕೀಯ ಜೀವನಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಬೃಹತ್ “ಬಿಎಸ್‌ವೈ ಅಭಿಮಾನೋತ್ಸವ”…

Read More

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ

ಬೈಕ್ ಡಿಕ್ಕಿಯಾಗಿ ಚಿರತೆ ಸಾವು; ಸವಾರ ಗಂಭೀರ ಗಾಯ A leopard died after being hit by a bike near Mandagadde in Thirthahalli taluk of Shivamogga district. The biker sustained serious injuries and was admitted to a hospital in Shivamogga. ಶಿವಮೊಗ್ಗ, ಮೇ 8: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸಮೀಪ ಇಂದು ಮಧ್ಯಾಹ್ನ ನಡೆದ ಅಪಘಾತದಲ್ಲಿ ಬೈಕ್‌ಗೆ ಡಿಕ್ಕಿಯಾದ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ….

Read More

ಹೊಸನಗರ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ

ಹೊಸನಗರದ ಸಮೀಪ ಖಾಸಗಿ ಬಸ್ ಪಲ್ಟಿ: 11 ಪ್ರಯಾಣಿಕರಿಗೆ ಗಾಯ A private bus traveling from Bengaluru to Kundapura overturned near Hosanagara on NH 766C after the driver lost control. Eleven passengers sustained minor injuries and were shifted to the government hospital for treatment. ಹೊಸನಗರ, ಮೇ 8: ಪಟ್ಟಣದ ಹೊರವಲಯದ ರಾಜ್ಯ ಹೆದ್ದಾರಿ ಜಯನಗರದ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಮುಂಜಾನೆ ಖಾಸಗಿ…

Read More

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ

ಶಾಸಕತ್ವ ಹೋದರೂ ಚಿಂತೆಯಿಲ್ಲ ಜನರಿಗೆ ಮಾರಕವಾಗುವ ಯೋಜನೆ ಜಾರಿಗೆ ಬಿಡುವುದಿಲ್ಲ — ಅಣು ಯೋಜನೆ ವಿರುದ್ಧ ಶಾಸಕ ಬೇಳೂರು ಘೋಷಣೆ “ಮಲೆನಾಡು ನಾಶವಾಗಲು ಯಾವ ಕಾರಣಕ್ಕೂ ಬಿಡಲ್ಲ – ಮಾಜಿ ಸಚಿವ ಹರತಾಳು ಹಾಲಪ್ಪ Leaders and residents intensified protests against the proposed nuclear power plant in Besuru, warning that the project could destroy the Malnad region and its forests. Public meetings and protests will…

Read More

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ

ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯ ದಾಳಿ : 4 ವರ್ಷದ ಬಾಲಕಿಗೆ ಗಂಭೀರ ಗಾಯ A stray dog attacked a 4-year-old girl and another man in Shivamogga’s Sominakoppa area, leaving them injured. Residents have urged authorities to control the growing stray dog menace. ಶಿವಮೊಗ್ಗ, ಮೇ 07: ಮನೆ ಮುಂಭಾಗ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ…

Read More