ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S. receives the prestigious District Level Best Teacher Award in Shivamogga for her dedicated and sincere contribution to the field of education. ಜ್ಞಾನದ ದೀವಿಗೆಯನ್ನು ಬೆಳಗುತ್ತಾ, ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ತಮ್ಮ ನಿಸ್ವಾರ್ಥ ಸೇವೆ ಹಾಗೂ ಅಚಲವಾದ ಶ್ರದ್ಧೆಯ ಮೂಲಕ ಸಮಾಜದಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in Ripponpete and surrounding areas on September 9, 2026, from 10 AM to 6 PM due to maintenance work at the 110/11 KV power distribution centre. ರಿಪ್ಪನ್‌ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ನಾಳೆ ಬುಧವಾರ (09-09-2026) ಬೆಳಿಗ್ಗೆ 10 ಗಂಟೆಯಿಂದ…

Read More

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior citizens at Spandana Old Age Home in Guddadachannapur village of Shiggaon taluk, Haveri district. ಬಂಕಾಪುರ: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿರುವ ಸ್ಪಂದನಾ ವೃದ್ಧಾಶ್ರಮದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಹಿರಿಯ ನಾಗರಿಕರಿಂದ ವಿಶೇಷವಾಗಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಿಎಸ್‌ಐ ಆಗಿ ನಿವೃತ್ತರಾದ ಪರಶುರಾಮ ನಿರೋಳ್ಳಿ ಮಾತನಾಡಿ, ಅಧಿಕಾರವು…

Read More

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10 ಸಾವಿರ ಬಹುಮಾನ –  ಬೇಳೂರು ಘೋಷಣೆ Hosanagara MLA Beluru Gopalakrishna said teachers play a vital role in the development of any nation during Dr. S. Radhakrishnan’s 138th birth anniversary celebration. ಹೊಸನಗರ: ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ…

Read More

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು Foundation stone laid for the new building of Sri Shiva Ramakrishna International School at Kanabandur. Kalagodu Ratnakar and Shwetha Bandi attended as chief guests and addressed the gathering. ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶವನ್ನು ವಿಸ್ತರಿಸುವ ಮಹತ್ವದ ಉದ್ದೇಶದಿಂದ ಕಣಬಂದೂರಿನ…

Read More

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar says internal divisions within Congress helped the BJP, while challenging MLA Araga Jnanendra for an open comparison of development works in Tirthahalli. ತೀರ್ಥಹಳ್ಳಿ: ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಒಡಕು ಬಿಜೆಪಿಗೆ ಅನುಕೂಲವಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ…

Read More

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed body was found near the Sharavathi backwaters at Nelagale village in Hosanagara. Police have appealed to the public for help in identifying him. ಹೊಸನಗರ: ತಾಲೂಕಿನ ನೆಲಗಳಲೆ ಗ್ರಾಮದ ಶರಾವತಿ ಹಿನ್ನೀರಿನ ದಡದಲ್ಲಿ ಸುಮಾರು 30 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು…

Read More

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a tragic bus and bike collision near Unturkatte Kaimara in Thirthahalli taluk of Shivamogga district. ತೀರ್ಥಹಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 27 ವರ್ಷದ ಮೆಕ್ಯಾನಿಕ್ ಯುವಕ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಉಂಟೂರುಕಟ್ಟೆ ಕೈಮರ ಸಮೀಪ ನಡೆದಿದೆ. ಮೃತ ಯುವಕನನ್ನು…

Read More

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ A three-year-old male bear allegedly died after coming into contact with an illegal electric fence around an areca plantation in Bhadravathi, with claims that its body was buried in a canal. ಭದ್ರಾವತಿ: ಅಡಿಕೆ ತೋಟದ ಬೇಲಿಗೆ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಸುಮಾರು ಮೂರು ವರ್ಷದ…

Read More

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter Kulli Kiran was brutally murdered in Ramanakoppa. Police fired at main accused Umesh Naik after he allegedly attempted to escape custody. ಶಿವಮೊಗ್ಗ: ನಗರದ ರಾಮೇನಕೊಪ್ಪ ಪ್ರದೇಶದಲ್ಲಿ ಸೀಗೆಹಟ್ಟಿ ನಿವಾಸಿ ಕುಳ್ಳಿ ಕಿರಣ್ (32) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು…

Read More