Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ

ಬಸ್ ನಿಲ್ದಾಣದಲ್ಲಿ ಕಂದಮ್ಮನನ್ನು ಬಿಸಾಡಿದ್ದ ಪೋಷಕರು ಅಂದರ್! ರಿಪ್ಪನ್‌ಪೇಟೆ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ Ripponpete Police cracked the newborn baby abandonment case within a week using tower dump analysis and technical investigation. A 21-year-old woman and a 20-year-old man from Sagar have been taken into custody for allegedly abandoning the infant at a bus stand near Gavaturu. ​ರಿಪ್ಪನ್‌ಪೇಟೆ:…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!?

ಕೋಡೂರಿನ ಬಾಣಂತಿ ಸುಮಾ ಸಾವು ಪ್ರಕರಣ: ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದೇನು!? Health Minister U.T. Khader has ordered a high-level inquiry into the death of postpartum woman Suma from Koduru near Thirthahalli. The investigation will examine alleged lapses in treatment and why the patient was referred to Manipal despite advanced medical facilities in Shivamogga. ಶಿವಮೊಗ್ಗ…

Read More

ಮಾಜಿ ಶಾಸಕ , ಬಿಜೆಪಿಯ ಹಿರಿಯ ಮುಖಂಡ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಶಾಸಕ ಬಿ. ಸ್ವಾಮಿರಾವ್ ಪುತ್ರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ Former MLA B. Swamirao’s son and former Sonale Gram Panchayat President Subrahmanya S. Rao joined the Indian National Congress in the presence of MLA Beluru Gopalakrishna at Ripponpet. ರಿಪ್ಪನ್‌ಪೇಟೆ: ಮಾಜಿ ಶಾಸಕ ಬಿ. ಸ್ವಾಮಿರಾವ್ ಅವರ ಪುತ್ರ ಹಾಗೂ ಸೊನಲೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಎಸ್. ರಾವ್ ಅವರು ಕಾಂಗ್ರೆಸ್ ಪಕ್ಷಕ್ಕೆ…

Read More

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಲೈಂಗಿಕ ದೌರ್ಜನ್ಯ ಯತ್ನದ ಬಳಿಕ ಮಹಿಳೆಯ ಹತ್ಯೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ Shivamogga court sentences a man to life imprisonment for murdering a woman after attempting sexual assault and dumping her body into a well in Agumbe police station limits. ಶಿವಮೊಗ್ಗ: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಬಳಿಕ ಗುದ್ದಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿದ್ದ…

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ

ರಿಪ್ಪನ್‌ಪೇಟೆ ಶ್ರೀಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆ D.E. Madhusudan has been appointed as the new President of the historic Sri Siddhivinayaka Temple Management Committee in Ripponpet. The new 9-member committee will serve for the next three years. ರಿಪ್ಪನ್‌ಪೇಟೆ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಈ. ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ

ಮದುವೆಯ ಆಮಿಷ ಒಡ್ಡಿ ಯುವತಿಗೆ ವಂಚನೆ: ಹೊರ ರಾಜ್ಯದ ಯುವತಿ ಮೇಲೆ ಅತ್ಯಾಚಾರ ಆರೋಪ, ಆರೋಪಿ ಪರಾರಿ A rape and cheating case has been registered in Shivamogga after a man allegedly promised marriage to an interstate woman, sexually exploited her, and later refused to marry her after she became pregnant. The accused is absconding. ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು…

Read More