Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ

ವರ್ಷದ ಬಳಿಕ ಬಯಲಾಯ್ತು ‘ಸೂಟ್‌ಕೇಸ್ ಮಿಸ್ಟರಿ’: ಪ್ರಪಾತದಲ್ಲಿತ್ತು ಅಸ್ಥಿಪಂಜರ! ಕಣ್ಣೀರು ತರಿಸುತ್ತೆ ಬಾಲಕಿ ಸಂಗೀತಳ ಕರಾಳ ಕಥೆ ಹೆತ್ತ ತಾಯಿಯ ಮಡಿಲಿಲ್ಲ, ಕುಡುಕ ತಂದೆಯ ಪ್ರೀತಿಯೂ ಇಲ್ಲ. ಇಂತಹ ನರಕಸದೃಶ ಬದುಕಿನಿಂದ ಪಾರಾಗಿ, ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕೆಂಬ ಛಲದಿಂದ 8ನೇ ತರಗತಿಗೆ ಶಾಲೆ ಬಿಟ್ಟು ಶಿಕಾರಿಪುರಕ್ಕೆ ಬಂದಿದ್ದಳು 14 ವರ್ಷದ ಮುಗ್ಧ ಬಾಲಕಿ ಸಂಗೀತಾ. ಅವಳ ಕಣ್ಣಲ್ಲಿ ಭವಿಷ್ಯದ ನೂರಾರು ಬಣ್ಣದ ಕನಸುಗಳಿದ್ದವು. ಅಲ್ಲಿ ಸೌಭಾಗ್ಯ ಎಂಬಾಕೆಯ ಪರಿಚಯವಾಗಿ, ಆಕೆಯ ಪಿಜಿಯಲ್ಲಿ ಆಶ್ರಯವೂ ದೊರಕಿತ್ತು. ಬದುಕು…

Read More

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರಿ ಅನಾಹುತ, ಹಲವರಿಗೆ ಗಾಯ A KSRTC bus travelling from Davanagere to Shivamogga crashed into a roadside tree near Holehatti, Holalur. Around 7-8 passengers sustained minor injuries, while a major tragedy was averted. ಶಿವಮೊಗ್ಗ, ಜು. 9: ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ…

Read More

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಹುಲ್ಲಿನ ಬಣವೆಯಲ್ಲಿ ಅಡಗಿದ್ದ 10 ಅಡಿ ಉದ್ದದ ಹೆಬ್ಬಾವು ರಕ್ಷಣೆ A 10-foot-long python was rescued from a haystack at a house in Kudligere village of Bhadravati taluk. Snake rescuer Benson safely captured and released the reptile into a forest as per Forest Department guidelines ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ರಾಜಣ್ಣ ಅವರ ಮನೆಯ ಆವರಣದಲ್ಲಿದ್ದ ಹುಲ್ಲಿನ ಬಣವೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು…

Read More

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಹೆದ್ದಾರಿ ಕಾಮಗಾರಿಗೆ ವಿರೋಧಿಸದ ಈಶ್ವರಪ್ಪ ಪರಿಸರವಾದಿಯೇ? – ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ Shivamogga MLA B. Gopalakrishna Belur criticizes former minister K.S. Eshwarappa over environmental issues, highway projects, pump storage opposition, arecanut crisis, airport development and electricity privatization. ಶಿವಮೊಗ್ಗ, ಜು.09: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಬಿ. ಗೋಪಾಲಕೃಷ್ಣ ಬೇಳೂರು ತೀವ್ರ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರು…

Read More

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ

ಮೈದುಂಬಿದ ಬಾಳೆಬರೆ ಫಾಲ್ಸ್‌ಗೆ ಪ್ರವಾಸಿಗರ ದಂಡು; ಹುಲಿಕಲ್ ಘಾಟಿಯಲ್ಲಿ ಪ್ರಕೃತಿ ಸೌಂದರ್ಯ ಅನಾವರಣ Balebare Falls near Hulikal Ghat in Hosanagara, Shivamogga is flowing in full glory following heavy monsoon rains, attracting nature lovers and tourists from across Karnataka. ಶಿವಮೊಗ್ಗ, ಜು.08: ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪರಿಣಾಮವಾಗಿ ಜಿಲ್ಲೆಯ ಜಲಪಾತಗಳು ಜೀವಕಳೆ ಪಡೆದುಕೊಂಡಿವೆ. ಅದರಲ್ಲೂ ಹೊಸನಗರ ತಾಲೂಕಿನ ಹುಲಿಕಲ್ ಘಾಟಿ…

Read More

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ!

ಪ್ರತಿದಿನ ಮದ್ಯ ಸೇವಿಸುವ ಅಭ್ಯಾಸ ಇದೆಯಾ? ಹೊಸ ಅಧ್ಯಯನದ ಈ ಮಾಹಿತಿ ನಿಮ್ಮನ್ನು ಬೆಚ್ಚಿಬೀಳಿಸುತ್ತದೆ! ಒಂದು ಪೆಗ್ ಕೂಡ ಸುರಕ್ಷಿತವಲ್ಲವೇ? ಮದ್ಯದ ಬಗ್ಗೆ ಹೊಸ ಅಧ್ಯಯನ ಹೇಳಿದ್ದೇನು? A new study suggests that even moderate daily alcohol consumption may increase blood pressure and raise the risk of heart attack and stroke. Learn what researchers found and why reducing alcohol intake may benefit heart…

Read More

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು

ಪೊಲೀಸರ ಅಪಹಾಸ್ಯ ಮಾಡಿದ ರೀಲ್ಸ್ ವೈರಲ್: ಇಬ್ಬರನ್ನು ವಶಕ್ಕೆ ಪಡೆದ ಶಿವಮೊಗ್ಗ ಸಂಚಾರಿ ಪೊಲೀಸರು Shivamogga Traffic Police detained two youths for posting a social media reel mocking police officers and a woman rider. A case has been registered under the Motor Vehicles Act. ಶಿವಮೊಗ್ಗ, ಜು.08: ಸಾಮಾಜಿಕ ಜಾಲತಾಣದಲ್ಲಿ ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ಉದ್ದೇಶದಿಂದ ರೀಲ್ಸ್ ಮಾಡಿ ವೈರಲ್ ಮಾಡಿದ ಇಬ್ಬರು ಯುವಕರನ್ನು…

Read More

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ

BMW ಕಾರಿನಲ್ಲಿ ಗಾಂಜಾ ಸಾಗಾಟ: ಶಿವಮೊಗ್ಗದಲ್ಲಿ ₹1.10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಆರೋಪಿ ಬಂಧನ Vinobanagar Police in Shivamogga arrested a man for transporting 2.065 kg of ganja in a BMW car. Police seized ganja worth ₹1.10 lakh, the luxury vehicle, and a mobile phone. ಶಿವಮೊಗ್ಗ, ಜು.08: ಐಷಾರಾಮಿ BMW ಕಾರಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ವಿನೋಬನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ,…

Read More

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ

ಹೊಸನಗರ: ಭಾರಿ ಮಳೆ ಹಾಗೂ ಬಿರುಗಾಳಿಗೆ ಹಾರಿಹೋದ ಮನೆ ಮೇಲ್ಚಾವಣಿ ಕತ್ತಲಲ್ಲಿ ಜನರ ಪರದಾಟ! – ಮೆಸ್ಕಾಂ ವಿರುದ್ಧ ಜನರ ತೀವ್ರ ಆಕ್ರೋಶ Heavy rain and severe winds in Hosanagara taluk have blown off a house roof in Aramanekoppa village. Local residents are struggling with prolonged power outages and expressing outrage against MESCOM officials. ​ಹೊಸನಗರ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು,…

Read More

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭಾರಿ ಮಳೆಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು A car overturned near Gabadi in Thirthahalli after the driver lost control due to heavy rain, muddy roads, and waterlogging. Three passengers, including two women, escaped without injuries. ​ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ಹಾಗೂ ಮಣ್ಣು ತುಂಬಿದ್ದ ಪರಿಣಾಮ, ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ…

Read More
Exit mobile version