Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ

ಆಶ್ರಯ ನಿವೇಶನ ಪ್ರದೇಶ ಒತ್ತುವರಿ ತೆರವಿಗೆ ಒತ್ತಾಯ: ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ Residents and beneficiaries urge authorities to clear encroachments on Ashraya housing land in Gavatooru village, Hosanagara, and develop basic infrastructure for 23 beneficiaries. ರಿಪ್ಪನ್ ಪೇಟೆ : ಕೆರೆಹಳ್ಳಿ ಹೋಬಳಿ ಗವಟೂರು ಗ್ರಾಮದ ಸರ್ವೇ ನಂ. 260/2ರಲ್ಲಿ 2 ಎಕರೆ 5 ಗುಂಟೆ ಪ್ರದೇಶದಲ್ಲಿ 1991-92ನೇ ಸಾಲಿನಲ್ಲಿ 23 ಮಂದಿ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು…

Read More

ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್!

ಕೊಲ್ಲೂರು ಅಪಘಾತ: ಸತ್ತವರ ಮೈ ಮೇಲಿನ ಒಡವೆ ದೋಚಿದ ಖದೀಮ ; 24 ಗಂಟೆಯೊಳಗೆ ಆರೋಪಿ ಅರೆಸ್ಟ್! Shocking humanity-defying crime near Kollur: Following a tragic road accident that claimed two lives, a local thief stole 18g of gold jewelry from a victim’s body. Within 24 hours of the complaint, Kollur police swiftly tracked down and arrested the accused, recovering…

Read More

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ

ಹತ್ತು ದಿನದ ಹಿಂದಷ್ಟೇ ಮದುವೆ, ಈಗ ಜೈಲು : ಪ್ರೇಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳನ ಬಂಧನ A newly married man from Shivamogga was arrested for chain snatching just 10 days after his wedding. Police tracked him down using the car number noted by the victims. ಶಿವಮೊಗ್ಗ: ಮದುವೆಯಾಗಿ ಹತ್ತು ದಿನಗಳೂ ಕಳೆಯುವ ಮುನ್ನವೇ ಐಷಾರಾಮಿ ಜೀವನದ ಆಸೆಗೆ ಬಿದ್ದು ಸರಗಳ್ಳತನಕ್ಕಿಳಿದಿದ್ದ ನವವಿವಾಹಿತನನ್ನು ಶಿವಮೊಗ್ಗ…

Read More

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons….

Read More

ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ Former Karnataka first-class cricketer and Shivamogga native SL Akshay passed away due to a heart attack while playing a Division-III league match in Bengaluru at the age of 39. ಬೆಂಗಳೂರು: ಕರ್ನಾಟಕದ ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಹಾಗೂ ಶಿವಮೊಗ್ಗ ಮೂಲದ ಸಂತೇಬೆನ್ನೂರು ಲೋಕೇಶ್ ಅಕ್ಷಯ್ (39) ಅವರು ಬೆಂಗಳೂರಿನಲ್ಲಿ ಲೀಗ್ ಕ್ರಿಕೆಟ್…

Read More

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್

ಶಿವಮೊಗ್ಗದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ಭೇದಿಸಿದ ಪೊಲೀಸರು; ಐವರು ಅರೆಸ್ಟ್ Vinobanagar police in Shivamogga busted an illegal IPL online betting racket and arrested five accused involved in cricket betting through a mobile app. Cash, mobiles, and a Mahindra XUV300 car worth Rs 6.35 lakh were seized. ಶಿವಮೊಗ್ಗ: ನಗರದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ…

Read More
Exit mobile version