Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..!

ಪ್ರಧಾನಿ‌ ಮೋದಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ವಶಕ್ಕೆ..! ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದ ನಿವಾಸಿಯೊಬ್ಬ ಅವಹೇಳನಕಾರಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಆತನನ್ನು ಸಾಗರದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಇತ್ತೀಚಿಗೆ ಭಾರತ ಪಾಕ್ ಯುದ್ಧ ಶುರುವಾಗಿ ಕದನ ವಿರಾಮದ ಬೆನ್ನಲ್ಲೇ ಮೋದಿ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿವೆ. ಸಾಧ್ಯವಾದಷ್ಟನ್ನ ಪೊಲೀಸ್ ಇಲಾಖೆ ತೀವ್ರ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ

ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ – ಸುಧೀಂದ್ರ ಪೂಜಾರಿ ರಿಪ್ಪನ್‌ಪೇಟೆ;-ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಗ್ರಂಥಾಲಯದಲ್ಲಿನ ದಿನಪತ್ರಿಕೆ ಮತ್ತು ಹಲವು ದಾರ್ಶನಿಕರ ಕವಿಗಳ ಸಣ್ಣ ಪುಟ್ಟು ನೀತಿ ಕಥೆಗಳ ಆಧ್ಯಯನ ಮಾಡಿಸಿ ಜ್ಞಾನದಾಸೋಹವನ್ನು ಕೊಡಿಸುವ ಕೆಲಸ ಮಾಡುವ ಮೂಲಕ ಪ್ರತಿಭಾವಂತರನ್ನಾಗಿ ಮಾಡಲು ಬೇಸಿಗೆ ಶಿಬಿರಗಳು ಪೂರಕವಾಗಲಿದೆ ಎಂದು ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಸುದೀಂದ್ರಪೂಜಾರಿ ಹೇಳಿದರು. ರಿಪ್ಪನ್‌ಪೇಟೆ…

Read More

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!

ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…

Read More
Exit mobile version