Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಹಿಂದೂ ಪರ ಸಂಘಟನೆಗಳ ವತಿಯಿಂದ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹೊಸನಗರದಲ್ಲಿ ರಸ್ತೆ ತಡೆ ನಡೆಸಲಾಯಿತು. ಈ ವೇಳೆ ಹತ್ಯೆಯನ್ನ ಖಂಡಿಸಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿ ಇಂದು ಹೊಸನಗರದ ಮುಖ್ಯ ಬಸ್ ನಿಲ್ದಾಣದ ಬಳಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ದಿಕ್ಕಾರ ಕೂಗಿ…

Read More

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ

SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ SSLC RESULT | 97.28% ಅಂಕ ಪಡೆದ ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆಯ ಸಾತ್ವಿಕ್ ಗೌಡ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪರದ ಸರ್ಕಾರಿ ಪ್ರೌಢಶಾಲೆಯ  ವಿದ್ಯಾರ್ಥಿ ಸಾತ್ವಿಕ್ ಗೌಡ SSLC ವಾರ್ಷಿಕ ಪರೀಕ್ಷೆಯಲ್ಲಿ 97.28% ಅಂಕ ಪಡೆದಿದ್ದಾರೆ. ಹೆದ್ದಾರಿಪುರ ಗ್ರಾಮದ ನಿವಾಸಿಗಳಾದ ಈಶ್ವರ್ ಮತ್ತು ಆಶಾ ದಂಪತಿಗಳ ಪುತ್ರಿಯಾದ ಸಾತ್ವಿಕ್ ಗೌಡ 625ಕ್ಕೆ 608 ಅಂಕ ಪಡೆದಿದ್ದಾರೆ. SSLC ಪರೀಕ್ಷೆಯಲ್ಲಿ ಅದ್ವಿತೀಯ…

Read More

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ

SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ. ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು ಸಮೃದ್ಧಿ ಎ. ಆರ್. 617.ಸಾನ್ವಿ ಎಸ್. ವಿ. 614.ಅದಿತಿ ಕೆ. ಆರ್. 613ಸಮನ್ವಿತ ಕೆ. ಎಸ್. 613ಸೋನಿಕ ಡಿ  605.ಸದೃಶ್ ಹೆಚ್. ವಿ. 600 21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1…

Read More

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್

SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ SSLC RESULT | 97.60% ಅಂಕ ಪಡೆದ ಹೊಸನಗರದ ಹೋಲಿ ರೆಡಿಮೆರ್ ಶಾಲೆಯ ಮಿಸ್ಬಾ ಸಿಮ್ರಾನ್ ಹೊಸನಗರ : ಇಲ್ಲಿನ ಹೋಲಿ ರೆಡಿಮೇರ್ ಶಾಲೆಯ ವಿದ್ಯಾರ್ಥಿನಿ SSLC ವಾರ್ಷಿಕ ಪರೀಕ್ಷೆಯಲ್ಲಿ 97.60% ಅಂಕ ಪಡೆದಿದ್ದಾರೆ. ಹೊಸನಗರ ಪಟ್ಟಣದ ನಿವಾಸಿಗಳಾದ ನಾಸೀರ್ ಅಹಮದ್ ಮತ್ತು ಸಲ್ಮಾ ದಂಪತಿಗಳ ಪುತ್ರಿಯಾದ ಮಿಸ್ಬಾ ಸಿಮ್ರಾನ್ 625ಕ್ಕೆ 610 ಅಂಕ ಪಡೆದಿದ್ದಾರೆ. ಕನ್ನಡ ವಿಷಯದಲ್ಲಿ 125ಕ್ಕೆ…

Read More

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್! ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ. ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ…

Read More

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ಅನೈತಿಕ ಸಂಬಂಧ – ಪತ್ನಿ ಹಾಗೂ ಪ್ರಿಯಕರನನ್ನು ಕೊಂದು ಪೊಲೀಸರಿಗೆ ಶರಣಾದ ಪತಿ ವ್ಯಕ್ತಿಯೊಬ್ಬ ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗುರುವಾರ ರಾತ್ರಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸೃಷ್ಟಿ ಶ್ರೀಮಂತ ಭಕರೆ (21), ಆಕೆಯ ಪ್ರಿಯಕರ ಖಾಜಪ್ಪ ದುರ್ಗಪ್ಪ ಗಾಡಿವಡ್ಡರ (23)…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ

SSLC ಫಲಿತಾಂಶ | ರಿಪ್ಪನ್‌ಪೇಟೆ: ರಾಮಕೃಷ್ಣ ವಿದ್ಯಾಲಯಕ್ಕೆ ಸತತ 9ನೇ ಬಾರಿ ಶೇ.100 ಫಲಿತಾಂಶ ರಿಪ್ಪನ್‌ಪೇಟೆ : ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ಫಲಿತಾಂಶವನ್ನು ಪಡೆದಿದೆ. ಸತತವಾಗಿ 9ನೇ ಬಾರಿಗೆ 100% ಫಲಿತಾಂಶ ಪಡೆದಿರುವ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 31 ವಿದ್ಯಾರ್ಥಿಗಳು ಪರೀಕ್ಷೆ ಕುಳಿತಿದ್ದು 31 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪೋಷಕರಿಗೆ ಹಾಗೂ ಶಿಕ್ಷಣ ಸಂಸ್ಥೆಯವರಿಗೆ…

Read More

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್

ಹಂದಿ ಅಣ್ಣಿ ಕೊಲೆ ಪ್ರಕರಣ – ಕಾಡಾ ಕಾರ್ತಿಕ್ ಸೇರಿದಂತೆ ಏಳು ಆರೋಪಿಗಳು ಖುಲಾಸೆ | ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಕ್ಲೋಸ್ ಶಿವಮೊಗ್ಗ :ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಪ್ರಕರಣವನ್ನ ಖುಲಾಸೆಗೊಳಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ 7 ಜನ ಆರೋಪಿಗಳ ವಿರುದ್ಧದ ಕೊಲೆ ಆರೋಪ ಮುಕ್ತ ಗೊಂಡಿದೆ. ಕಾಡಾ ಕಾರ್ತಿಕ್, ನಿತಿನ್ ಯಾನೆ ಭಜರಂಗಿ, ಮದನ್ ರಾಜ್, ಯಾನೆ ಮದನ್ ರಾಯ್, ಚಂದನ್ ಯಾನೆ ಚಾರ್ಲಿ, ಫಾರುಕ್…

Read More