Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 71% ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 71% ರಷ್ಟು ಫಲಿತಾಂಶ ಬಂದಿದೆ. ಶಾಲೆಯ ವಿದ್ಯಾರ್ಥಿನಿ ಚೈತನ್ಯಾ ಎಂ ಆರ್ 625ಕ್ಕೆ 610 ಅಂಕವನ್ನು ಪಡೆದಿರುತ್ತಾಳೆ.ಸುಹಾಸ್ ಕೆ 625ಕ್ಕೆ 609 ಮತ್ತು ಪ್ರೀತಮ್ ಸಿಂಗ್ 625 ಕ್ಕೆ 590 ಅಂಕ ಪಡೆದಿರುತ್ತಾನೆ 207 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 146 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ——————————————————- ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 92…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ

ಬೆಳಗಿನಜಾವ ಬಸ್ ಹತ್ತಿದ ಮಹಿಳೆ – ಸ್ವಲ್ಪ ದೂರ ತೆರಳಿದಾಗ ಕಾದಿತ್ತು ಆಘಾತ Woman boards early morning bus – shock awaits her after walking a short Woman boards early morning bus – shock awaits her after walking a short distance ಶಿವಮೊಗ್ಗ: ಬೆಳಗಿನ ಜಾವ ಬಸ್‌ ಹತ್ತುವಾಗ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಬಂಗಾರದ ನೆಕ್ಲೇಸ್‌  ಇದ್ದ ಬಾಕ್ಸ್‌ ಕಳ್ಳತನ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕೃತ್ಯ…

Read More

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್

ಮೊಬೈಲ್ ಕಿತ್ತುಕೊಂಡು ಓಡಿದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟಿದ 112 ಪೊಲೀಸ್ 112 police nab two thieves who snatched mobile phones and ran 112 police nab two thieves who snatched mobile phones and ran away ಮೊಬೈಲ್ ಕಿತ್ತುಕೊಂಡು ಓಡಿದ್ದ ತಾಲೂಕಿನ ಯುವಕರಿಬ್ಬರನ್ನು ನ್ಯಾಮತಿ ಪೊಲೀಸರು  ಬಂಧಿಸಿರುವ ಘಟನೆ ನಡೆದಿದೆ. ನ್ಯಾಮತಿ ತಾಲೂಕಿನ ಕಲಬ್ಗಿರಿ ರಂಗನಾಥ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರ ಮೊಬೈಲ್​ ಕಸಿದುಕೊಂಡು ಹೋಗಿದ್ದ ಘಟನೆ ನಡೆದಿತ್ತು. ತಕ್ಷಣವೇ…

Read More

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Gold ornaments worth Rs 5 lakh stolen from Kalyana Mantapa Gold ornaments worth Rs 5 lakh stolen from Kalyana Mantapa ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್‌ ಪ್ಯಾಲೆಸ್‌ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ. ಅರಸೀಕೆರೆಯ ಮೆಹಬೂಬ ಪಾಷಾ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!?

RIPPONPET | ಸಾಮಾನ್ಯ ಸಭೆಯಲ್ಲಿ ಲಂಚದ ಹಣ ಹಂಚಿಕೆಯ ತಾರತಮ್ಯ ಪ್ರಶ್ನಿಸಿದ್ದಕ್ಕೆ ಆಯಿತೆ ಮಾರಾಮಾರಿ.!? ನೇರ ಪ್ರಸಾರ ಏಕ್ ದಮ್ ಕಟ್ ಆಗಿದ್ದೇಕೆ .!? ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ಕಲಾಪದ ವೇಳೆ ಸದಸ್ಯರುಗಳ ನಡುವೆ ಖಾಸಗಿ ಬಾರ್ ನ ಮಾಲೀಕ ನೀಡಿದ ಲಂಚದ ಹಣದ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿ ಮಾರಾಮಾರಿ ನಡೆಯುತ್ತಿದೆ ಅನ್ನುವಷ್ಟರಲ್ಲಿ ವೇಳೆ ಕಲಾಪದ ನೇರ ಪ್ರಸಾರ ಕಡಿತಗೊಳಿಸಲಾಯಿತು. ಗ್ರಾಮ ಸಭೆಯ ಕಲಾಪದಲ್ಲಿ ತಾವು ಮತ ಹಾಕಿ…

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. A woman has died in a head-on collision between two bikes. ಸಾಗರ ತಾಲೂಕಿನ ಆನಂದಪುರ ಸಮೀಪದ ಬೊಮ್ಮತ್ತಿ ಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.  ಅಬಸೆಯಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕಿಗೂ ಹಾಗೂ ಸಾಗರದಿಂದ ಬೆಳ0ದೂರು ಕಡೆ…

Read More

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು

RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು Fight between two members in Gram Panchayat General Meeting – Complaint and counter-complaint filed RIPPONPETE | ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಹೊಡಿಬಡಿ – ದೂರು ಪ್ರತಿದೂರು ದಾಖಲು ರಿಪ್ಪನ್ ಪೇಟೆ : ಇಲ್ಲಿನ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರಿಬ್ಬರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು ಎನ್ನಲಾಗುತಿದ್ದು ಈ ಸಂಬಂಧ ರಿಪ್ಪನ್…

Read More
Exit mobile version