Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಚಿಕ್ಕಮಗಳೂರಿನ ಖಾಂಡ್ಯ ಸಮೀಪದ ಮಾಗಲು ಗ್ರಾಮದಲ್ಲಿ ಮಂಗಳವಾರ (ಎ.01) ರಾತ್ರಿ ತ್ರಿಬಲ್ ಮರ್ಡರ್ ನಡೆದಿದೆ. ತನ್ನ ಪುಟ್ಟ ಮಗಳ ನೋವಿನ ನುಡಿ ಕೇಳಿ ಕೆರಳಿದ ತಂದೆಯೊಬ್ಬ ಪತ್ನಿಯ ಮೇಲಿನ ಕೋಪದಿಂದ ತನ್ನ ಅತ್ತೆ, ನಾದಿನಿ ಹಾಗೂ ಮಗುವಿನ ಕೊಲೆ ಮಾಡಿದ್ದಾನೆ. ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗುವಿನ ಕೊಲೆ ಮಾಡಲಾಗಿದೆ. ಮೃತ ಸಿಂಧು ಗಂಡ…

Read More

ಒಂದು ಕಿಸ್ ಗೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಒಂದು ಚುಂಬನಕ್ಕೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ ಪ್ರಿ ಸ್ಕೂಲ್​ ನ ಖತರ್ನಾಕ್ ಟೀಚರ್ ಒಬ್ಬಳು ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ.ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ…

Read More

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ

ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ : ಓರ್ವನ ಕೊಲೆಯಲ್ಲಿ ಅಂತ್ಯ ಶಿವಮೊಗ್ಗ: ಕ್ಷುಲ್ಲಕ ವಿಚಾರಕ್ಕೆ ಇಬ್ಬರು ಮಿತ್ರರಲ್ಲಿ ಮೂಡಿದ ಸಣ್ಣ ಭಿನ್ನಾಭಿಪ್ರಾಯ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಇಲ್ಲಿನ ಸಾಗರ ರಸ್ತೆಯಲ್ಲಿರುವ ತ್ಯಾವರೆಕೊಪ್ಪದಲ್ಲಿ ಬುಧವಾರ ಮಧ್ಯಾಹ್ನ ವೇಳೆ  ಸಂಭವಿಸಿದೆ. ಕೊಲೆಯಾದ ವ್ಯಕ್ತಿಯನ್ನು ದೇವರಾಜು ಬಿನ್ ಚಿನ್ನಕುಳಂದೈ (೩೧) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ವೆಂಕಟೇಶ್ ಬಿನ್ ಚಿನ್ನದೊರೈ ನನ್ನು ಬಂಧಿಸಲಾಗಿದೆ. ಇಬ್ಬರೂ ತಮಿಳು ಜನಾಂಗದವರಾಗಿದ್ದು, ಬಾರ್‍ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದರು.  ಇಂದು ಬೆಳಗ್ಗೆ ಕೆಲಸದ ವೇಳೆ…

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ಭಕ್ತವೃಂದದಿಂದ ತ್ರಿವಿಧ ದಾಸೋಹಿ ಶ್ರೀಗಳ 118 ನೇ ಜನ್ಮ ದಿನಾಚರಣೆ ರಿಪ್ಪನ್‌ಪೇಟೆ : ತ್ರಿವಿಧ ದಾಸೋಹಿ ,ಶತಾಯಿಷಿ ಕಾಯಕಯೋಗಿ ದಿವಂಗತ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್‌ಪೇಟೆ ಭಕ್ತ ಬಳಗದವರು ಇಲ್ಲಿನ  ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಡಾ.ಶಿವಕುಮಾರ ಮಹಾಸ್ವಾಮಿಗಳ ೧೧೮ ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನುಡಿ ಸೇವೆ ಸಲ್ಲಿಸಿದರು. ಸಾಗರ ನಗರ ಸಭೆಯ ನಿವೃತ್ತ ಸಮುದಾಯ ಸಂಘಟನಾಧಿಕಾರಿ…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ – ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ

RIPPONPETE | ಪಟ್ಟಣದಾದ್ಯಂತ ಸಂಭ್ರಮದ ಯುಗಾದಿ ಆಚರಣೆ ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು, ಯುಗಾದಿ ಅಮಾವಾಸ್ಯೆ ಅಂಗವಾಗಿ ಸಾರ್ವಜನಿಕರು ಕುಟುಂಬದವರೊಂದಿಗೆ ಸ್ಥಳೀಯ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹಬ್ಬದ ಪ್ರಯುಕ್ತ ಮನೆಗಳಲ್ಲಿ ವಿಶೇಷ ಸಿಹಿ ಅಡುಗೆಯನ್ನೂ ತಯಾರಿಸಲಾಗುತ್ತಿದೆ.ಹಿಂದೂಗಳ ಧಾರ್ಮಿಕ ನಂಬಿಕೆ ಪ್ರಕಾರ ಯುಗಾದಿಯು ವರ್ಷದ ಮೊದಲ ಹಬ್ಬವಾಗಿದೆ. ಹೀಗಾಗಿ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುವುದು ವಾಡಿಕೆ. ಭಾನುವಾರ ಹಬ್ಬ ಆಚರಿಸಲು ಶನಿವಾರವೇ ವಿವಿಧ ಸಾಮಗ್ರಿಗಳ ಖರೀದಿಯಲ್ಲಿ…

Read More

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

ವಿದ್ಯುತ್ ಶಾರ್ಟ್‌ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೊಪ್ಪದಲ್ಲಿ ನಡೆದಿದೆ. ಯುಗಾದಿ ಹಬ್ಬದ ಭಾನುವಾರ ಸಂಜೆ ಸುಮಾರು ಏಳು ಗಂಟೆಯ ಸಮಯದಲ್ಲಿ ಶ್ರೀನಿವಾಸ್ ಕಾಮತ್ ರವರಿಗೆ ಸೇರಿದ ತೆಂಗಿನಮರಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ತೆಂಗಿನಮರ ಸುಟ್ಟು ಕರಕಲಾಗಿದೆ. ಸ್ಥಳೀಯರು ಸೇರಿದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್…

Read More
Exit mobile version