Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More
Exit mobile version