
ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು
ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…


