Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ

ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆರೆಯಲ್ಲಿ ಪತ್ತೆ ಜಾತಿವಾರು ಸಮೀಕ್ಷಾ ಕಾರ್ಯಕ್ಕೆ ತೆರಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕಿಯ ಶವ ಕೆಜಿಎಫ್…

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು

ಬುಲೆರೋ-ಬೈಕ್ ಮುಖಾಮುಖಿ ಡಿಕ್ಕಿ : ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲೇ ಸಾವು ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದ ದುರಂತ ಅಪಘಾತದಲ್ಲಿ…

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ

ರಿಪ್ಪನ್‌ಪೇಟೆ – ಲಾಡ್ಜ್ ಪಕ್ಕದಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ಖಾಸಗಿ ಲಾಡ್ಜ್‌ ಪಕ್ಕದ ಖಾಲಿ ಜಾಗದಲ್ಲಿ ಒಬ್ಬ ಪುರುಷನ…

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ

ಆನೆ ದಾಳಿಯಿಂದ ಹಾನಿಗೊಳಗಾದ ರೈತರಿಗೆ ಸಾಂತ್ವಾನ ಹೇಳಿದ ವೀರೇಶ್ ಆಲವಳ್ಳಿ – ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅರಣ್ಯ ಕಚೇರಿ ಮುಂಭಾಗ ಧರಣಿ ಎಚ್ಚರಿಕೆ ಹೊಸನಗರ…

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ಬಳಿ ಗಾಂಜಾ ಸೇವನೆ…

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ…

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್…

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ…

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ…

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ…