Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರೌಡಿಸಂ ಚಟುವಟಿಕೆ  ನಿಗ್ರಹಕ್ಕೆ  ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ  ಸೂಚನೆ

ರೌಡಿಸಂ ಚಟುವಟಿಕೆ ನಿಗ್ರಹಕ್ಕೆ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿ ಸೂಚನೆ ಶಿವಮೊಗ್ಗ : , ಅಕ್ಟೋಬರ್ 10: ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ…

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ

ಬಸ್ ಹತ್ತುವಾಗ ಮಹಿಳೆಯ ಸರ ಅಪಹರಣ ಶಿವಮೊಗ್ಗ: ತಮ್ಮ ಮಗಳನ್ನು ಭೇಟಿಯಾಗಲು ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಶಿವಮೊಗ್ಗದ 63 ವರ್ಷದ ವೃದ್ಧೆ ಯೊಬ್ಬರು ಕೆಎಸ್ಆರ್‌ಟಿಸಿ…

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ…

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಶಿವಮೊಗ್ಗದ ಮೂವರು ಮಹಿಳೆಯರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬೆಂಗಳೂರು: ಸಾಹಿತಿಗಳಾದ ಶೂದ್ರ ಶ್ರೀನಿವಾಸ್, ಪ್ರತಿಭಾ ನಂದಕುಮಾರ್‌ ಸಹಿತ ಐವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ 2024…

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಮುರುಳಿಧರ್ ಕೆರೆಹಳ್ಳಿ ಆಯ್ಕೆ

ರಿಪ್ಪನ್‌ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ…

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ

ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3…

ಕೋಣಂದೂರು – ಹಾವು ಕಡಿದು ವೃದ್ಧೆ ಸಾವು

ಕೋಣಂದೂರಿನಲ್ಲಿ ದಾರುಣ ಘಟನೆ: ಹಾವು ಕಡಿದು ವೃದ್ಧೆ ಸಾವು ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಆಲಸೆ ಗ್ರಾಮದಲ್ಲಿ ನಡೆದ ಹಾವು ಕಡಿತದ ಘಟನೆ ದಾರುಣ…

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ,…

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ…