Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು…

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು…

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು…

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ…

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ…

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ…

ಫೇಸ್ಬುಕ್ ವೀಡಿಯೋ ವಿವಾದ – ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರತ್ಯೇಕ ಎರಡು ದರೋಡೆ ಪ್ರಕರಣ

ಫೇಸ್ಬುಕ್ ವೀಡಿಯೋ ವಿವಾದ -ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಯ್ತು ಎರಡು ಪ್ರತ್ಯೇಕ ದರೋಡೆ ಪ್ರಕರಣ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣವಾದ ಪೇಸ್ಬುಕ್ ನಲ್ಲಿ…

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ

ಗೊಡೌನ್ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಅಡಿಕೆ ಕಳ್ಳತನ ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರ ಪ್ರದೇಶದಲ್ಲಿ ಕಳ್ಳರು ಬೀಗ ಒಡೆದು ಗೋದಾಮಿನಿಂದ ಅಡಿಕೆ…

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ…

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ…