Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ…

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ: ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್…

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ…

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ…

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್…

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ…

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ – ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ…

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!! ರಾಜ್ಯಾದ್ಯಂತ ಬರೋಬ್ಬರಿ 12,68,097…

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ…

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ…