Author: ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್…

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಮಕ್ಕಳು ಕ್ರೀಡಾಕೂಟಗಳಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ…

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ

ಪಾನಿಪೂರಿ ಕಡಿಮೆ ಕೊಟ್ಟರೆಂದು ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆ, ಪೊಲೀಸರಿಂದ ಸಂಧಾನ ಪಾನಿಪೂರಿ ಎಂದ ಕೂಡಲೇ ಅದೆಷ್ಟೋ ಜನರ ಬಾಯಲ್ಲಿ ನೀರು ಬರುತ್ತೆ…

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು…

ಆಗುಂಬೆ ಘಾಟ್‌ ನಲ್ಲಿ ಧರೆ ಕುಸಿದು ನೆಲಕ್ಕುರುಳಿದ ಮರ – ಸಂಚಾರ ವ್ಯತ್ಯಯ

ಆಗುಂಬೆ ಘಾಟ್‌ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್‌…

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ…

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ…

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ ಸಂಗಮ ರಿಪ್ಪನ್‌ಪೇಟೆ :…

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ : ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನ್ಮ ದಿನಾಚರಣೆಯ ಅಂಗವಾಗಿ…

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ

ರಿಪ್ಪನ್‌ಪೇಟೆಯಲ್ಲಿ ವಿಜೃಂಭಣೆಯ ವಿಶ್ವಕರ್ಮ ಜಯಂತಿ ಆಚರಣೆ ರಿಪ್ಪನ್‌ಪೇಟೆಯಲ್ಲಿ ವಿಶ್ವಕರ್ಮ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭಕ್ಕೆ ಹಲವು ಗಣ್ಯರು ಹಾಜರಿದ್ದರೂ, ಪ್ರಮುಖವಾಗಿ ಇಬ್ಬರು…