Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ಸಹಸ್ರಾರು ಜನರ ಸಮ್ಮಿಲನಕ್ಕೆ ಸಾಕ್ಷಿಯಾದ ರಿಪ್ಪನ್‌ಪೇಟೆಯ ಹಿಂದೂ ಸಂಗಮ ಶೋಭಾಯಾತ್ರೆ

A grand Hindu Sangama Shobha Yatre was held in Rippanpete with the participation of thousands of devotees from surrounding villages, showcasing unity, culture, and tradition. ರಿಪ್ಪನ್‌ಪೇಟೆಯಲ್ಲಿ ಭವ್ಯ ‘ಹಿಂದೂ ಸಂಗಮ’ ಶೋಭಾ ಯಾತ್ರೆ; ಸಹಸ್ರಾರು ಜನರ ಭಾಗಿ ರಿಪ್ಪನ್‌ಪೇಟೆ: ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಶೋಭಾ ಯಾತ್ರೆ ಅತ್ಯಂತ ಅದ್ದೂರಿಯಾಗಿ ಜರುಗಿತು. ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಾಳೂರು ಹಾಗೂ ಜೇನಿ ಗ್ರಾಮ…

Read More

ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು

Two youths were killed on the spot after a head-on collision between a car and a canter near Ulluru village on Mundigematte Road close to Sagara in Shivamogga district. ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು ಸಾಗರದ ಸಮೀಪ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆ ತಿರುವಿನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಹಾಗೂ…

Read More

ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

MLA Beluru Gopalakrishna visited the injured victims of a private bus fire caused by a short circuit, offered consolation, discussed treatment with doctors, and provided financial assistance to the affected families. ಬಸ್ ಅಗ್ನಿ ಅವಘಡ: ಗಾಯಾಳುಗಳಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವು ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಖಾಸಗಿ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ…

Read More

ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility. ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ಸಿಗರೇಟ್‌, ತಂಬಾಕು ಮೇಲೆ ಪಾಪದ ತೆರಿಗೆ | ಇಂದಿನಿಂದ ಒಂದು ಸಿಗರೇಟ್ ದರ ಎಷ್ಟು ದುಬಾರಿ ಗೊತ್ತಾ.!? ಇಲ್ಲಿದೆ ಸಂಪೂರ್ಣ ಮಾಹಿತಿ

Cigarette and tobacco prices rise sharply as the government implements Sin Tax from today. Check how much one cigarette costs, new tax rates, GST hike and its impact on smokers in India. ಸಿಗರೇಟ್‌, ತಂಬಾಕು, ಪಾನ್‌ ಮಸಾಲಾ ಮೇಲೆ ‘ಪಾಪದ ತೆರಿಗೆ’ ಜಾರಿ | ಫೆ.1ರಿಂದ ಬೆಲೆ ಭಾರೀ ಏರಿಕೆ ನವದೆಹಲಿ: ಸಿಗರೇಟ್‌, ತಂಬಾಕು ಮತ್ತು ಪಾನ್‌ ಮಸಾಲಾ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಮೇಲೆ…

Read More

2026ರ ಕೇಂದ್ರ ಬಜೆಟ್ ಪರಿಣಾಮ: ಮೊಬೈಲ್‌, ಔಷಧಿ, ಇವಿ ಬ್ಯಾಟರಿ ಅಗ್ಗ – ತಂಬಾಕು, ಕೈಗಾರಿಕಾ ವಸ್ತು ದುಬಾರಿ!

Union Budget 2026 brings major changes for consumers. Prices of medicines, mobile phones, EV batteries, textiles and sports goods may fall, while tobacco products and some industrial goods could become costlier. Read full impact analysis. ಸರ್ಕಾರವು 2026ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಆರ್ಥಿಕ ಬೆಳವಣಿಗೆಗೆ ಬಲ ನೀಡುವ ಜೊತೆಗೆ ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿಸುವ ಗುರಿಯೊಂದಿಗೆ ಹಲವು ಮಹತ್ವದ ಹೊಸ ಯೋಜನೆಗಳನ್ನು ಘೋಷಿಸಿದೆ….

Read More

ರಸ್ತೆಯಲ್ಲೇ ಮರಣಗುಂಡಿ! ಕೆರೆಹಳ್ಳಿಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು | ಯುವಕನಿಗೆ ಗಂಭೀರ ಗಾಯ

A car fell into an open pit dug for road work in Kerehalli near Rippenpete, causing a serious accident. One person was critically injured and shifted to Meggan Hospital, Shivamogga. ರಿಪ್ಪನ್‌ಪೇಟೆ: ಪಟ್ಟಣದ ಸಮೀಪದ ಕೆರೆಹಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯ ಮೇಲೆ ನಡೆಯುತ್ತಿದ್ದ ಕಾಮಗಾರಿಗೆ ತೆರೆದಿದ್ದ ಹೊಂಡಕ್ಕೆ ಕಾರೊಂದು ಬಿದ್ದು ಭೀಕರ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮನೋಜ್ ಎಂಬ ಯುವಕನಿಗೆ ಗಂಭೀರ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More