Headlines

ರಫ಼ಿ ರಿಪ್ಪನ್ ಪೇಟೆ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್‌ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

Read More

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ

ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್‌ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

Read More

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್‌ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…

Read More

RIPPONPETE | ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತೆಯೊಂದಿಗೆ ವಿವಾಹ – ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು ರಿಪ್ಪನ್ ಪೇಟೆ ; ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಬಾಲಕಿಯೊಂದಿಗೆ ಯುವಕನೊಬ್ಬ ಬಾಲ್ಯವಿವಾಹವಾಗಿದ್ದು ಈ ಹಿನ್ನಲೆಯಲ್ಲಿ ಯುವಕನ ವಿರುದ್ದ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕದರಮಂಗಳ ಗ್ರಾಮದ ಮೋಹನ್‌ಕುಮಾರ್ ಎಂಬುವರು ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಬಹಿರಂಗವಾಗಿ, ಕಾನೂನು ಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯೊಂದಿಗೆ ಕಳೆದ ಆಗಸ್ಟ್ 29ರಂದು ದೇವಸ್ಥಾನವೊಂದರಲ್ಲಿ ವಿವಾಹ…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!! ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪಾಠ ಬೋಧನೆ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಶ್ರಮ, ಹೊಸ ತಾಂತ್ರಿಕ ಜ್ಞಾನ ಹೀಗೆ ಹಲವು ಗುಣಗಳನ್ನು ತೂಗಿ ನೋಡುತ್ತಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಾರೆ ಎಂಬುದು ಕೇವಲ ಕಾಗದದ ಮಾತು ಎಂಬುವುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯೊಂದರ ಮಹಾನುಭಾವ ಶಿಕ್ಷಕರು ಪಡೆದಿರುವ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಅದಕ್ಕೆ ನಿದರ್ಶನ….

Read More

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ

ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…

Read More

ಚಿನ್ನಮನೆ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು

ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ – ಚಲಿಸುತಿದ್ದ ಕಾರಿನ ಮೇಲೆ ಬಿದ್ದ ಮರ – ನಜ್ಜುಗುಜ್ಜಾದ ಕಾರು ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿ ಭಾರೀ ಅವಘಡ ಸಂಭವಿಸಿದೆ. ಚಲಿಸುತಿದ್ದ ಕಾರಿನ ಮೇಲೆ ಏಕಾಏಕಿ ಮರವೊಂದು ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ಮಧ್ಯಾಹ್ನ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನ ಚಾಲಕರ ಕಾರು ಚಲಾಯಿಸುತ್ತಿರುವಾಗ ತೀವ್ರ ಗಾಳಿಯಿಂದ ಕಿತ್ತು ಬಂದ ದೊಡ್ಡ ಮರದ ಕೊಂಬೆ ಕಾರಿನ ಮೇಲೆ ಬಿದ್ದಿದೆ. ಘಟನೆಯಿಂದ ಕಾರಿನ ಮುಂಭಾಗ…

Read More

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ

RIPPONPETE | ಕಾಡು ಪ್ರಾಣಿಗಳ ಬೇಟೆಗೆ ಸಂಚು – ಮೂವರು ಆರೋಪಿಗಳ ಬಂಧನ , ಇಬ್ಬರು ಪರಾರಿ ರಿಪ್ಪನ್‌ಪೇಟೆ : ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಬಂದಿದ್ದ ಐವರ ಗುಂಪನ್ನು ಅರಣ್ಯಾಧಿಕಾರಿ ಪವನ್ ಕುಮಾರ್ ಎನ್ ನೇತೃತ್ವದ ತಂಡ ದಿಡೀರ್ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ , ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಬಲೆ ಬೀಸಿದ್ದಾರೆ‌ ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಶಂಕಾಸ್ಪದ ಮಾಹಿತಿ ಲಭ್ಯವಾದ…

Read More

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…

Read More