Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police

ರಿಪ್ಪನ್‌ಪೇಟೆ ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ | Ripponpete police  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆ ಕಳ್ಳತನವಾಗುತ್ತಿರುವ ಹಿನ್ನಲೆಯಲ್ಲಿ ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದಾರೆ.  ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳು ಸಂಭವಿಸುತ್ತಿದ್ದು ಅದರಲ್ಲೂ ಹೆಚ್ಚಾಗಿ ಒಂಟಿ ಮನೆಗಳು ಮತ್ತು ಮುಖ್ಯರಸ್ತೆಗೆ ಹೊಂದಿಕೊಂಡಂತಹ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನವಾಗುತ್ತಿದ್ದು ಆದ್ದರಿಂದ ತಮ್ಮಮನೆಗಳಲ್ಲಿ ಹಣ ಆಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು…

Read More

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ. ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain

ಮುಂದುವರೆದ ವರುಣನ ಆರ್ಭಟ : ಮಾವಿನಸರ ,ಕೆದಲುಗುಡ್ಡೆಯಲ್ಲಿ ಮನೆ ಹಾನಿ, ಚಿಕ್ಕಜೇನಿಯಲ್ಲಿ ಮನೆ‌ ಮೇಲೆ ಉರುಳಿದ ಮರ – ಶಾಸಕರ ಪರವಾಗಿ ಆರ್ಥಿಕ ನೆರವು | Rain ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಭಾರಿ ಮಳೆಗೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಮನೆ ಹಾನಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತಿದ್ದಂತೆ ಶಾಸಕರ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ತೆರಳಿ ಸಂತ್ರಸ್ಥರಿಗೆ ಧೈರ್ಯ ತುಂಬಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡುತಿದ್ದಾರೆ.  ಘಟನೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ | Rain updates

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ನಿರಂತರ ಮಳೆ ಹಾಗೂ ಬೀಸುತ್ತಿರುವ ಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಹಳ್ಳಕೊಳ್ಳ, ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹದ (flood) ಆತಂಕ ಸೃಷ್ಟಿಸಿವೆ. ಮತ್ತೊಂದೆಡೆ, ಇನ್ನೂ ಕೆಲ ದಿನಗಳವರೆಗೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಶನಿವಾರ ಕೂಡ ಜಿಲ್ಲೆಗೆ ರೆಡ್ ಅಲರ್ಟ್  ಘೋಷಿಸಿದೆ. ಹೊಸನಗರ…

Read More

Humcha | ಭಾರಿ ಮಳೆಗೆ ಕುಸಿದ ರಸ್ತೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ

Humcha | ಭಾರಿ ಮಳೆಗೆ ಕುಸಿದ ಸೇತುವೆ – ಸ್ಥಳಕ್ಕೆ ಬಾರದ ಅಧಿಕಾರಿಗಳು, ಜನಪ್ರತಿನಿಧಿಗಳು ,ಗ್ರಾಮಸ್ಥರ ಆಕ್ರೋಶ  ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ ಜಡ್ಡು ಎಸ್ ಸಿ ಕಾಲೋನಿ – ನಾಗರಹಳ್ಳಿ ಹೋಗುವ ಸೇತುವೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಭಾರಿ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಸೇತುವೆ ಕುಸಿದಿದ್ದರೂ ಇಲ್ಲಿಯವರೆಗೂ ಸಂಬಂಧಪಟ್ಟ ಯಾವುದೇ ಅಧಿಕಾರಿಗಳಾಗಲಿ , ಜನಪ್ರತಿನಿಧಿಗಳಾಗಲಿ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ | Hosanagara

ಶಾಸಕ ಬೇಳೂರು ಗೋಪಾಲಕೃಷ್ಣ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ -ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ರವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಮುನ್ನ ಬಿಜೆಪಿ ಪಕ್ಷದ ಮುಖಂಡರು ಎಚ್ಚರಿಕೆಯಿಂದರಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್ ಕಡೇಕಲ್ ಹೇಳಿದರು. ಹೊಸನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಸಾಗರದ ಶಾಸಕರು ಮೋಜು-ಮಸ್ತಿಗೆ ವಿದೇಶಕ್ಕೆ ಹೋಗುತ್ತಾರೆಂದು ಸುಖಾಸುಮ್ಮನೆ ಆರೋಪಿಸುವ ಬಿಜೆಪಿಯವರು ತುಚ್ಚ ಹೇಳಿಕೆ ನೀಡಿ ತಮ್ಮದೇ ಗೌರವ ಕಳೆದುಕೊಳ್ಳಬಾರದು, ಶಾಸಕರು…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾಗಿತ್ತು ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More