Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ | Ripponpete

ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ಅಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಂಡಿದ್ದ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಪಟ್ಟಣದ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರವೀಣ್ ಎಸ್ ಪಿ  ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಗೆ ವರ್ಗಾವಣೆಗೊಂಡಿದ್ದರು. ಕಳೆದ ನಾಲ್ಕು ತಿಂಗಳುಗಳಿಂದ ಪಟ್ಟಣದ ಪಿಎಸ್‌ಐ ಆಗಿ ಕಾರ್ಯನಿರ್ವಹಿಸಿದ್ದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವರ್ಗಾವಣೆಯಾಗಿದ್ದಾರೆ….

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ | GKB

ಮತದಾರರು ಹರತಾಳು ಹಾಲಪ್ಪ , ಬಿ ವೈ ರಾಘವೇಂದ್ರ ಮುಖ ನೋಡಿ ಮತ ಹಾಕಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಸಾಗರ :  ಲೋಕಸಭಾ ಚುನಾವಣೆಯಲ್ಲಿ 26 ಸಾವಿರ ಮತ ಬಿಜೆಪಿಗೆ ಲೀಡ್ ಬಂದಿದೆ ಎಂದು ಕಾರ್ಯಕರ್ತರು ಹೆದರಬೇಡಿ. ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಜನರು ಬಿಜೆಪಿಗೆ ಮತ ನೀಡಿದ್ದಾರೆಯೇ ವಿನಾ ಬಿ.ವೈ.ರಾಘವೇಂದ್ರ, ಹರತಾಳು ಹಾಲಪ್ಪ ಮುಖ ನೋಡಿ ಮತ ಹಾಕಿಲ್ಲ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು…

Read More

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja

ಆಧ್ಯಾತ್ಮಿಕ ಜ್ಞಾನಪ್ರಭೆ ಜೀವನ ಮೌಲ್ಯಗಳನ್ನು ಸಂವರ್ಧಿಸಲಿ – ಹೊಂಬುಜ ಶ್ರೀಗಳು | hombuja ಹೊಂಬುಜ : ಜೈನ ಪರಂಪರೆಯಲ್ಲಿ ಶ್ರುತಪಂಚಮಿ ಪರ್ವವು ಜೈನ ಧರ್ಮದ ಆಗಮ ಗ್ರಂಥಗಳ ಮಹತ್ವವನ್ನು ಸಾರುತ್ತದೆ. ಪ್ರಾಚೀನ ಜೈನಾಚಾರ ಗ್ರಂಥಗಳು ಆಧ್ಯಾತ್ಮಕ ಚಿಂತನೆಗೆ ರಚಿಸಲ್ಪಟ್ಟಿವೆ. ಶ್ರುತ ಎಂದರೆ ಕಿವಿಯಿಂದ ಕೇಳಿದ ದಿವ್ಯಧ್ವನಿಯ ಉಪದೇಶಗಳು ಕೃತಿ ರೂಪದಲ್ಲಿ ಧರ್ಮ ಆಚರಣೆಯ ದಾರಿದೀಪವಾಗಿ ಇಂದು ಧಾರ್ಮಿಕ ಮನೋಧರ್ಮ ಬೆಳೆಸಿಕೊಳ್ಳಲು ಪೂರಕವಾಗಿವೆ ಎಂದು ಹೊಂಬುಜ ಶ್ರೀಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…

Read More

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ | Drunk & Drive

ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರಿಗೆ ಬಿತ್ತು ಭಾರಿ ದಂಡ ಸೊರಬ : ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಇಬ್ಬರು ವಾಹನ ಚಾಲಕರಿಗೆ ಮಂಗಳವಾರ ಪ್ರತ್ಯೇಕ ಪ್ರಕರಣದಲ್ಲಿ ಜೆಎಂಎಫ್ ನ್ಯಾಯಾಲಯ ತಲಾ ಹತ್ತು ಸಾವಿರ ದಂಡ ವಿಧಿಸಿದೆ. ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಸುಮಾರಿನಲ್ಲಿ ಸೊರಬ ಪಿಎಸ್ಐ ನಾಗರಾಜ ನೇತೃತ್ವದ ತಂಡ ವಾಹನಗಳ ತಪಾಸಣೆ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್ ನ್ಯಾಯಾಲಯ ವಿಜೇತ…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read More