Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ |Muthalik

ರಿಪ್ಪನ್‌ಪೇಟೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ  ರಿಪ್ಪನ್‌ಪೇಟೆ : ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ಪಟ್ಟಣಕ್ಕೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.  ಖಾಸಗಿ ಕಾರ್ಯಕ್ರಮ ನಿಮಿತ್ತ ಕೊಪ್ಪಕ್ಕೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಮನೆಗೆ ಭೇಟಿ ನೀಡಿ ನೆರೆದಿದ್ದ ಹಿಂದೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಪ್ರಮೋದ್ ಮುತಾಲಿಕ್ ವಾಹನ ಚಾಲಕ ಹಾಗೂ ಅಪ್ತನಾಗಿರುವ ಶಬರೀಶ್ ರವರು ಪಟ್ಟಣದ ಅಶೋಕ್ ಗೌಡ ಹಾಲುಗುಡ್ದೇ ರವರ ಪುತ್ರನಾಗಿದ್ದು ಈ…

Read More

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ

Ripponpete | ಕೆರೆಯ ಜಾಗದಲ್ಲಿ ತಲೆ ಎತ್ತುತ್ತಿರುವ ಅಕ್ರಮ ಕಟ್ಟಡ – ಅಧಿಕಾರಿಗಳ ಬೇಜವಬ್ದಾರಿಯ ನಡೆ | ಗ್ರಾಮಸ್ಥರ ಆಕ್ರೋಶ ರಿಪ್ಪನ್‌ಪೇಟೆ: ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಸರ್ವೇ ನಂ.12ರ ಗುಳಗುಳಿ ಶಂಕರದಲ್ಲಿ ಕೆರೆ ಒತ್ತುವರಿ ಮಾಡಿ ಅಕ್ರಮ ಕಟ್ಟಡ ನಿರ್ಮಿಸುರುವುದನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ಬೆಳ್ಳೂರು-ಆಯನೂರು-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿನ ಪ್ರಸಿದ್ಧ ಗುಳಗುಳಿ ಶಂಕರೇಶ್ವರ ದೇವಸ್ಥಾನ ಮತ್ತು ಜಟಾತೀರ್ಥದ ಎದುರು ಇರುವ ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಕೆರೆ ನೀರನ್ನು ಆಶ್ರಯಿಸುವ…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು.!?

Ripponpete | ಅಪ್ಪ ಹೊಡೆದರೆ ಏನು ಮಾಡಬೇಕು.? ಕಳ್ಳರನ್ನು ಹಿಡಿದು ಏನು ಮಾಡ್ತೀರಾ.?? ಪಿಎಸ್‌ಐ ಗೆ ಶಾಲಾ ಮಕ್ಕಳಿಂದ ಕುತೂಹಲದ ಪ್ರಶ್ನೆಗಳು ‘ತೆರೆದ ಮನೆ’ ಕಾರ್ಯಕ್ರಮದಡಿಯಲ್ಲಿ ಠಾಣೆಗೆ ಭೇಟಿ ನೀಡಿದ ಶಾಲಾ ಮಕ್ಕಳೊಂದಿಗೆ ಪೊಲೀಸರ ಸಂವಾದ ರಿಪ್ಪನ್‌ಪೇಟೆ : ಕೈಗೆ ಬೇಡಿ ಏಕೆ ಹಾಕ್ತಾರೆ, ಮಕ್ಕಳನ್ನು ಜೈಲಿನಲ್ಲಿ ಇಟ್ಟುಕೊಳ್ಳುವುದಿಲ್ಲವೇ, ಪಿಸ್ತೂಲ್‌ ಯಾವಾಗ ಬಳಸುತ್ತೀರಾ, ಕಳ್ಳರು ಹಿಡಿದು ಏನ್‌ ಮಾಡುತ್ತೀರಾ.’–ಇದು ಪೊಲೀಸ್‌ ಇಲಾಖೆಯ ‘ತೆರೆದ ಮನೆ’ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳು ಪಟ್ಟಣದ ಠಾಣೆಗೆ ಭೇಟಿ ನೀಡಿದಾಗ ಕುತೂಹಲದ…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More