Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು | crime news

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು  ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು  ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್‌ಪೋಸ್ಟ್‌ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16…

Read More

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ

Ripponpete | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ  ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗವಟೂರು ಹೊಳೆಯ ಸೇತುವೆ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಪ್ಪನ್‌ಪೇಟೆಯ ಸಂತೋಷ್(35)  ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಜೇನಿಗೆ ಹೋಗುತಿದ್ದ ಹೋಂಡಾ ಆಕ್ಟಿವಾ ಹಾಗೂ ಕೋಡೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಯಮಹಾ ಬೈಕ್…

Read More

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks

ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024)

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (22-05-2024) Arecanut Rate today |Shimoga | Sagara |  Arecanut/ Betelnut/ Supari | Date may 22, 2024|Shivamoga | arecanut state price ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.  ಮೇ 22 ಬುಧವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳ…

Read More

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life

ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…

Read More

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು

Accident | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಆನಂದಪುರದ ಫೋಟೋಗ್ರಾಫರ್ ಅರುಣ್ ಸಾವು ಸಾಗರ : ಇಲ್ಲಿನ ಬಸವನಹೊಳೆ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಆನಂದಪುರದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.  ಆನಂದಪುರ ಮೂಲದ ಫೋಟೋಗ್ರಾಫರ್  ಅರುಣ್  (30) ಸಾವನ್ನಪ್ಪಿರುವ ಮೃತ ಯುವಕನಾಗಿದ್ದಾನೆ. ಸಾಗರದಿಂದ ಆನಂದಪುರ ಕಡೆ ತೆರಳುತ್ತಿದ್ದ ಅರುಣ್ ರವರ ಬೈಕು ಹಾಗೂ ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ…

Read More

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್

Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್ ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್‌ ಟೇಕ್‌ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ. ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.  ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್‌ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್‌…

Read More

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News

ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್  ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…

Read More

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ

11 ಕೆವಿ ಲೈನ್‌ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್‌ಪೇಟೆ ರಸ್ತೆ ಅಗಲೀಕರಣ ಪುರಾಣ  ರಿಪ್ಪನ್‌ಪೇಟೆ;-11 ಕೆವಿ.ಹೆವಿಲೈನ್‌ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್‌ಪೇಟೆಯ ವಿನಾಯಕ…

Read More