Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ವರ್ಗಾವಣೆ  ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವರ್ಗಾವಣೆಗೊಳಿಸಲಾಗಿದ್ದ ಜಿಲ್ಲೆಯ 51 ಪಿಎಸ್‌ಐ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಎಸ್ ಪಿ ಮಿಥುನ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಪಟ್ಟಣದ ಖಡಕ್ ಪಿಎಸ್‌ಐ ನಿಂಗರಾಜ್ ಕೆ ವೈ ರವರನ್ನು ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಕಿಡಿಗೇಡಿಗಳ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಹಲವು ಕಡೆ ಪಿಎಸ್‌ಐ ನಿಂಗರಾಜ್ ಕೆ…

Read More

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!??

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಗೆಳತಿ ಪವಿತ್ರಾ ಗೌಡ ಬಂಧನ | ಅಭಿಮಾನಿಗೆ ಸುಪಾರಿ ಕೊಟ್ಟರಾ ದರ್ಶನ್ ..!!?? ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗೆಳತಿ ಪವಿತ್ರಾಗೌಡರನ್ನು (Pavithra Gowda) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್​​.ಆರ್​.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ. ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ‌ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ…

Read More

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ -ಅಮಿತ್ ಶಾ ಗೃಹ , ಗಡ್ಕರಿಗೆ ಸಾರಿಗೆ ಮುಂದುವರಿಕೆ, H D ಕುಮಾರಸ್ವಾಮಿಗೆ ಮಹತ್ತರ ಖಾತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದಂತ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ಸರ್ಕಾರದ 71 ಸಚಿವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಇವರಲ್ಲಿ ಮೂವತ್ತು ಮಂದಿಯನ್ನು…

Read More

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ | Crime News

ಬಂಕಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮೂವರು ದ್ವಿಚಕ್ರವಾಹನ ಕಳ್ಳರು ಅಂದರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಸರ್ಕಲ್ ನ, ಬಂಕಾಪುರ ಠಾಣೆ ಪೋಲಿಸರು ದ್ವಿಚಕ್ರ ವಾಹನಗಳ ಕಳ್ಳತನದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. 1) ಅಬ್ದುಲ್ ಖಾದರ್ ಇಸ್ಮಾಯಿಲ್ ತಂದೆ ಮೊಹಮ್ಮದ್ ಗೌಸ್ ಪಣಿಬಂದು, 30 ವರ್ಷ, ಅಕ್ಕಿಆಲೂರು ಮಕ್ಬುಲ್ ನಗರ ಹಾನಗಲ್  ತಾಲೂಕು ಹಾವೇರಿ ಜಿಲ್ಲೆ    2) ಮಾಲಾಲಿ ತಂದೆ ಮಕ್ಬುಲ್ ಸಾಬ್ ಹಾನಗಲ್ 39 ವರ್ಷ ಚಿಕ್ಕೌoಶಿ ಹೊಸೂರ್ ಹಾನಗಲ್ ತಾಲೂಕು (…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ…

Read More

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete  ರಿಪ್ಪನ್‌ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

Anandapura | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಅಧಿಕ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.  ಸಾಗರದಿಂದ ಬೆಳ್ತಂಗಡಿ ಹೋಗುವ ಖಾಸಗಿ ಬಸ್ ಮುಂಬಾಳು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಬಸ್ಸಿನಲ್ಲಿದ್ದ ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ತೀವ್ರ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ….

Read More