Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read More

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…

Read More

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ. ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು ಎಸ್ ಎಸ್ ಎಲ್ ಸಿ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024)

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (14-05-2024) Arecanut Rate today |Shimoga | Sagara |  Arecanut/ Betelnut/ Supari | Date may 14, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ವೆರೈಟಿ           ಕನಿಷ್ಠ      ಗರಿಷ್ಠ ಸರಕು      …

Read More

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ | Crime News

ಜಮೀನು ವ್ಯಾಜ್ಯಕ್ಕೆ ಯುವಕನನ್ನು ಕುಡುಗೋಲಿನಿಂದ ಕಡಿದು ಕೊಲೆ | ಆರೋಪಿಗಳ ಮನೆ ಮೇಲೆ ಗ್ರಾಮಸ್ಥರಿಂದ ಕಲ್ಲು ತೂರಾಟ |Crime News ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿಯ ನಿವಾಸಿ ನಿವಾಸಿ ಸತೀಶ್‌ ನಾಯ್ಕ(28) ಕೊಲೆಯಾದ ಯುವಕನಾಗಿದ್ದಾನೆ. ನಡೆದಿದ್ದೇನು..??  ಶೇಷನಾಯ್ಕ ಹಾಗೂ ಮಂಜನಾಯ್ಕ ಎಂಬವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದವರು.ಇಬ್ಬರ ನಡುವೆ ಹಲವಾರು ವರ್ಷಗಳಿಂದ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ…

Read More

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ

ದಾನದಲ್ಲಿ ಶ್ರೇಷ್ಟ ದಾನ ರಕ್ತದಾನ – ಇನ್ನೊಬ್ಬರ ಜೀವ ರಕ್ಷಣೆಗೆ ರಕ್ತದಾನ ಮಾಡಿ – ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ರಿಪ್ಪನ್‌ಪೇಟೆ;-ದಾನದಲ್ಲಿ ಶ್ರೇಷ್ಟವಾದುದ್ದು ರಕ್ತದಾನವಾಗಿದ್ದು ರಕ್ತದಾನದಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು ಎಂದು ಅನಂದಪುರಂ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಸಮೀಪದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆಮಠದಲ್ಲಿ ರೋಟರಿ ಕ್ಲಬ್ .ಶ್ರೀಮ.ನಿ.ಪ್ರ.ಸಿದ್ದಲಿಂಗ ಮಹಾಶಿವಯೋಗಿಗಳವರ ಪುಣ್ಯಸ್ಮರಣಿಯ ಅಂಗವಾಗಿ ಆಯೋಜಿಸಲಾದ “ರಕ್ತದಾನ ಶಿಬಿರ ಮತ್ತು ಅಯುರ್ವೇದ” ತಪಾಸಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ದಿವ್ಯಸಾನಿದ್ಯ ಆಶೀರ್ವಚನ ನೀಡಿ ರಕ್ತದಾನ ಆರೋಗ್ಯಕ್ಕೆ ಪೂರಕವೇ ಹೊರತು ಮಾರಕವಲ್ಲ.ಯುವಕರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (14-05-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 14/05/24 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election

ಗೀತಾ ಶಿವರಾಜ್ ಕುಮಾರ್ ಗೆಲ್ಲುತ್ತಾರೆಂದು ಟ್ರ್ಯಾಕ್ಟರ್ ಪಣಕಿಟ್ಟ ರೈತ | Election ಶಿವಮೊಗ್ಗ ಲೋಕಸಭೆ ಚುನಾವಣೆ ಮುಗಿದಿದ್ದು ಜೂನ್ 4 ಫಲಿತಾಂಶಕ್ಕಾಗಿ ಕ್ಷೇತ್ರದ ಜನರು ಎದುರು ನೋಡುತ್ತಿದ್ದಾರೆ. ಈ ನಡುವೆ ಗೆಲ್ಲುವ ಅಭ್ಯರ್ಥಿ ಯಾರಾಗಾಲಿದ್ದಾರೆಂಬ ಬಗ್ಗೆ ಬೆಟ್ಟಿಂಗ್ ಜೋರಾಗಿದೆ. ಅದಕ್ಕೆ ಪೂರಕವಾಗಿ ಶಿಕಾರಿಪುರದ ರೈತನೊಬ್ಬ ಮುಂದಿನ ಸಂಸದರು ಯಾರಾಗಲಿದ್ದಾರೆ ಎಂಬುದಕ್ಕೆ ಓಪನ್ ಚಾಲೆಂಜ್ ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರೈತ ರವೀಂದ್ರ ಎಂಬುವರು ಈ ಬಾರಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರೇ ಗೆಲ್ಲುವುದು…

Read More