Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ

SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…

Read More

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ

Ripponpete | ಹಾಡಹಗಲೇ ವಿನಾಯಕ ವೃತ್ತದಲ್ಲಿ ಬೈಕ್ ಕದ್ದು ಪರಾರಿಯಾದ ಕಳ್ಳ – ಸಿಸಿಟಿವಿ ಯಲ್ಲಿ ಕಳ್ಳತನದ ದೃಶ್ಯ ಸೆರೆ ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಹಾಡಹಗಲೇ ಕಳ್ಳತನ ಮಾಡಿ ಕಳ್ಳ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಹೊಸನಗರ ರಸ್ತೆಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೈಕ್ ನ್ನು ಕಳ್ಳ ಕದ್ದೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಟ್ಟಣದ ಸಮೀಪದ ಬೆನವಳ್ಳಿ ಗ್ರಾಮದ ಪರಶುರಾಮ್ ಎಂಬುವರು ಹೊಸನಗರ ರಸ್ತೆಯಲ್ಲಿರುವ ಅರಳಿಕಟ್ಟೆ ಬಳಿಯಲ್ಲಿ ಬೈಕ್(KA 15…

Read More

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ

Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..!  ರಿಪ್ಪನ್‌ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ  ಕುಡಿಯುವ ನೀರಿನ ಪೈಪ್‌ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…

Read More

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ

ಶಿವಮೊಗ್ಗ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿ ಖುರೇಷಿ ಸಾವು – 3ಕ್ಕೇರಿದ ಸಾವಿನ ಸಂಖ್ಯೆ ಶಿವಮೊಗ್ಗದಲ್ಲಿ ನಿನ್ನೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್ ಖುರೇಶಿ ಇಂದು ಸಾವನಪ್ಪಿದ್ದು, ಇದರೊಂದಿಗೆ ಗ್ಯಾಂಗ್ ವಾರ್ ನಲ್ಲಿ ಸಾವನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ನೆನ್ನೆ ಸಂಜೆ ಲಷ್ಕರ್ ಮೊಹಲ್ಲದದ ಮೀನುಮಾರುಕಟ್ಟೆಯ ಬಳಿ ನಡೆದ ಆದಿಲ್ ಮತ್ತು ಯಾಸಿನ್ ಖುರೇಷಿ ನಡುವಿನ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಕೊಲೆಯಾಗಿದ್ದರು.  ಘಟನೆ ಸಂದರ್ಭದಲ್ಲಿ ಆದಿಲ್ ಹಾಗು ಸಹಚರರು…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ

SSLC RESULT | ರಿಪ್ಪನ್‌ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್‌ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…

Read More

SSLC Results | ಶಿಕ್ಷಣ ಸಚಿವರ ತವರು ಜಿಲ್ಲೆಗೆ ದಾಖಲೆಯ ಫಲಿತಾಂಶ – 28 ರಿಂದ 3ನೇ ಸ್ಥಾನಕ್ಕೆ ಜಿಗಿದ ಶಿವಮೊಗ್ಗ ಜಿಲ್ಲೆಯ ಫಲಿತಾಂಶ

SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ  ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420…

Read More

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ | Crime news

ಶಿವಮೊಗ್ಗದ ನಡುರಸ್ತೆಯಲ್ಲೇ ಜೋಡಿ ಕೊಲೆ – ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲು ಎತ್ತಿಹಾಕಿ ಕೊಲೆ ಲೋಕಸಭಾ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆ ಶಿವಮೊಗ್ಗದ ಪಾತಕ ಲೋಕ ಮತ್ತೆ ಹೆಡೆಬಿಚ್ಚಿದೆ. ಇಂದು ಶಿವಮೊಗ್ಗದ ಜನನಿಬಿಡ ರಸ್ತೆಯಲ್ಲಿ ರೌಡಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆಯಾದರೆ ಹತ್ಯೆಮಾಡಲು ಬಂದ ಗ್ಯಾಂಗಿನ ಇಬ್ಬರು ನಡು ರಸ್ತೆಯಲ್ಲೆ ಹೆಣವಾಗಿ ಹೋಗಿದ್ದಾರೆ.! ಹೌದು ಇಬ್ಬರ ಹತ್ಯೆಯಾದ ಸ್ಥಳವನ್ನು ನೋಡಿದರೆ ಇದೊಂದು ಡೆಂಜರಸ್ ಅಟ್ಯಾಕ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ.!? ಶೊಯೆಬ್ ಹಾಗೂ ಗೌಸ್ ಹತ್ಯೆಯಾದ ವ್ಯಕ್ತಿಗಳಾಗಿದ್ದಾರೆ. ಹಂತಕರು ಯಾವ ಮಟ್ಟಕ್ಕೆ ರಿವೆಂಜ್…

Read More