Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ

  ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ಜಿಲ್ಲೆಯಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಮಾರುಕಟ್ಟೆ ದಿನಾಂಕ ವಿಧ ಕನಿಷ್ಠ ಬೆಲೆ ಗರಿಷ್ಠ ಬೆಲೆ ಮೋಡಲ್ ಬೆಲೆ ಕಾರ್ಕಳ 22/03/2024 ಹೊಸ ವೆರೈಟಿ ₹25,000 ₹35,500 ₹30,000 ಕೊಪ್ಪ 22/03/2024 ರಾಶಿ ₹47,900 ₹47,900 ₹47,900 ಚಿತ್ರದುರ್ಗ 22/03/2024 ಅಪಿ ₹47,739 ₹48,169 ₹47,999…

Read More

Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ

ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್‌ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heddaripura | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ(Heddaripura) ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭಾರತ್ ಬೆಂಜ್(Bharath Benz) ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ(ripponpete) ಕಡೆಯಿಂದ ತೀರ್ಥಹಳ್ಳಿ(Thirthahalli) ಕಡೆಗೆ ತೆರಳುತಿದ್ದಾಗ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ. ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅತೀ ವೇಗದಿಂದ ಭಾರತ್ ಬೆಂಜ್ ಲಾರಿ ಚಲಾಯಿಸುತಿದ್ದ ಚಾಲಕನಿಗೆ…

Read More

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು|suo moto

ಸಾಮಾಜಿಕ ಜಾಲತಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಹುಂಚದ ಯುವಕನ ಮೇಲೆ ಸುಮೋಟೋ ಕೇಸ್ ದಾಖಲು ರಿಪ್ಪನ್‌ಪೇಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ(siddaramayya) ನವರನ್ನು ಅವಹೇಳನ ಮಾಡುವ ಉದ್ದೇಶದಿಂದ ಅವರ ಫೋಟೊವನ್ನ ಮಾರ್ಫಿಂಗ್(morphing) ಮಾಡಿ ಲೇವಡಿ ರೀತಿ ಬಿಂಬಿಸಿದ ವ್ಯಕ್ತಿಯ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾಂ(Instagram) ಹಾಗೂ ಫೇಸ್‌ಬುಕ್‌(facebook)ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಫೋಟೋಗಳನ್ನು ಮಾರ್ಫಿಂಗ್ ಮಾಡಿ ಪೋಸ್ಟ್ ಮಾಡಿದ್ದು, ಇನ್ಸ್ಟಾಗ್ರಾಂ ಹಾಗೂ ಫೇಸ್‍ಬುಕ್ ಅನ್ನು ಪರಿಶೀಲನೆ ಮಾಡಿದ ಪೊಲೀಸರಿಗೆ ಮಾ.16 ರಂದು ಹುಂಚ…

Read More

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ

ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಇಂದು ಸಾಗರ ತಾಲೂಕಿನ ಚೂರಿಕಟ್ಟೆ ಬಳಿಯಲ್ಲಿ ದಾಖಲೆಯಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದಂತ 2 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 2 ಲಕ್ಷ ಹಣ ಪತ್ತೆಯಾಗಿದೆ.ಕಾರಿನಲ್ಲಿ ದೊರೆತಂತ…

Read More

ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730

Read More
Exit mobile version