Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ

PU RESULT 2024 | ಹೊಸನಗರ ಹೋಲಿ ರಿಡೀಮರ್ ಕಾಲೇಜಿಗೆ ಶೇ.100 ಫಲಿತಾಂಶ   ಹೊಸನಗರ : ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜು ಇಂದು ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಶೇ. 100 ಫಲಿತಾಂಶದ ಸಾಧನೆ ಮಾಡಿ ಪಟ್ಟಣದ ಶೈಕ್ಷಣಿಕ ಪ್ರಗತಿಗೆ ಮತ್ತೊಂದು ಗರಿ ಮೂಡಿಸಿದೆ. ವಿಜ್ಞಾನ ವಿಭಾಗದಲ್ಲಿ 36 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 28 ವಿದ್ಯಾರ್ಥಿಗಳು, ಹಾಗೂ ಕಲಾ ವಿಭಾಗದಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲರೂ ಉತ್ತಮವಾಗಿ ಪರೀಕ್ಷೆ ಎದುರಿಸಿ ಶಾಲೆಗೆ…

Read More

Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ

Thirthahalli | ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ಇಲ್ಲಿನ ಗ್ಯಾರೇಂಜೊಂದರಲ್ಲಿ ಗ್ಯಾಸ್ ಲೀಕ್ ಆಗಿ ಕಾರೊಂದು ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಕೊಪ್ಪ ಸರ್ಕಲ್‌ ವಿಠಲ ಗ್ಯಾರೇಜ್ ಗ್ಯಾಸ್ ಸ್ಫೋಟಗೊಂಡು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ…

Read More

ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ್ | Election

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಮತಯಾಚನೆ ಸಭೆ ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಬಗನಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಬ್ಬನ ಬೈರನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…

Read More

Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ

Haveri | ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಧೂಳೀಪಟ: ಬಿ.ವೈ.ವಿಜಯೇಂದ್ರ ಹೇಳಿಕೆ ಹಾವೇರಿ : ಬಿಜೆಪಿ- ಜೆಡಿಎಸ್‌ ಪಕ್ಷಗಳ ಮೈತ್ರಿ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಅಲೆಯಿಂದ ಕಾಂಗ್ರೆಸ್‌ ನಾಯಕರು ನಿದ್ದೆಗೆಟ್ಟಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ ಸರ್ಕಾರ ಧೂಳೀಪಟವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದ ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಮೈದಾನದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಬುಧವಾರ ಏರ್ಪಡಿಸಿದ್ದ ಯುವ ಸಮಾವೇಶದಲ್ಲಿ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ನೀಡುತ್ತಿರುವ…

Read More

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ

KSRTC ಬಸ್ ಹಾಗೂ ಓಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಾವು ,ಹಲವರು ಗಂಭೀರ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಒಮಿನಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ – ಶಿಕಾರಿಪುರ ಮಾರ್ಗದಲ್ಲಿ ನಡೆದಿದೆ. ಶಿವಮೊಗ್ಗ-ಶಿಕಾರಿಪುರ ಮಾರ್ಗದ ಚಿನ್ನಿಕಟ್ಟೆ ಬಿದರಳ್ಳಿ ಗ್ರಾಮದ ಬಳಿ KSRTC ಬಸ್ ಒಮಿನಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ. ಒಮಿನಿ ಕಾರಿನಲ್ಲಿ ಸೂರಗೊಂಡನಕೊಪ್ಪದಿಂದ ನಾಲ್ವರು…

Read More

POCSO| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಓರ್ವ ಮಹಿಳೆ ಸೇರಿ ಮೂವರ ಬಂಧನ

ಮದ್ಯ ಮಾಂಸಕ್ಕಾಗಿ ಅಪ್ರಾಪ್ತ ಬಾಲಕಿಯನ್ನು ಪಾಪದ ಕೂಪಕ್ಕೆ ತಳ್ಳಿದಳಾ ಚಿಕ್ಕಮ್ಮ..!!?? ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಎರಡು ಪ್ರಕರಣದಲ್ಲಿ ಮೂವರು ಆರೋಪಿಯನ್ನು ಬಂಧಿಸಲಾಗಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಯುವರಾಜ್ (25) ,ವಿಜಯ್ ಕುಮಾರ್ ಹಾಗೂ ಸಾವಿತ್ರಿ ಬಂಧಿತ ಆರೋಪಿಗಳಾಗಿದ್ದಾರೆ. ಮದ್ಯ ಮತ್ತು ಮಾಂಸಕ್ಕಾಗಿ ಸ್ವಂತ ಅಕ್ಕನ ಮಗಳನ್ನೆ ಪಾಪದ ಕೂಪಕ್ಕೆ ತಳ್ಳಿರುವ ಚಿಕ್ಕಮ್ಮಳ ಕ್ರೌರ್ಯಕ್ಕೆ ಅಪ್ರಾಪ್ತ ಯುವತಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದಿರುವ…

Read More

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ

ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಆದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ.  ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 161 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.  43 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 28…

Read More

Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ದ್ವಿತೀಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 97.78% ಫಲಿತಾಂಶ

ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ  97.78% ಫಲಿತಾಂಶ  ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜೆಗೆ  2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ 97.78 ಫಲಿತಾಂಶ  ಬಂದಿದೆ.ಕಲಾ ವಿಭಾಗ 98.57% ವಿಜ್ಞಾನ ವಿಭಾಗ ದಲ್ಲಿ 95.77%, ವಾಣಿಜ್ಯ ವಿಭಾಗ 98.82% ರಷ್ಟು ವಿದ್ಯಾರ್ಥಿಗಳು ಉತ್ತೀರಣರಾಗಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ  226 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದು.221 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾಲೇಜಿನ ಹಂತದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು  ಭೂಮಿಕಾ –…

Read More

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More