
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ
ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು …


