Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ – ಇಬ್ಬರು ಗಂಭೀರ | ಮೆಗ್ಗಾನ್ ಗೆ ದಾಖಲು

Two motorcyclists were seriously injured in a head-on collision between a TVS XL and a Bajaj Pulsar near Doona village, close to Ripponpet in Shivamogga district. Police have launched an investigation into the accident. ರಿಪ್ಪನ್‌ಪೇಟೆ : ಪಟ್ಟಣದ ಸಮೀಪದ ದೂನ ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದೂನ ಸಮೀಪದ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ನಗರ : ಸುಸಜ್ಜಿತ ಬಸ್ ನಿಲ್ದಾಣಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ

Youth leader Nitin leads BJP workers and local residents in Hosangara to demand the construction of a new bus station. The existing old structure is unsafe and requires immediate government action. ಹೊಸನಗರ : ತಾಲ್ಲೂಕಿನ ನಗರ ಹೋಬಳಿಯ ದುಸ್ಥಿತಿಯಲ್ಲಿರುವ ಹಳೆಯ ಬಸ್ ನಿಲ್ದಾಣ ತೆರವುಗೊಳಿಸಿ ನೂತನ ಬಸ್ ನಿಲ್ದಾಣ ನಿರ್ಮಿಸಲು ಆಗ್ರಹಿಸಿ ಯುವ ಮುಖಂಡ ನಗರ ನಿತಿನ್ ನೇತ್ರತ್ವದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ನಗರ…

Read More

ಭದ್ರಾ ಎಡದಂಡೆ ನಾಲೆ ಅಪಘಾತ: ಓರ್ವನ ಮೃತದೇಹ ಪತ್ತೆ ,ಮುಂದುವರಿದ ಉಳಿದ ಮೂವರ ಶೋಧ ಕಾರ್ಯಾಚರಣೆ

Bhadra Left Bank Canal Tragedy: One Body Recovered, Three Family Members Still Missing One body recovered after four members of a family were swept away in the Bhadra Left Bank Canal near Bhadravati. Search for three others continues. ಹೊಳೆಹೊನ್ನೂರು: ಬಟ್ಟೆ ತೊಳೆಯಲು ತೆರಳಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಭದ್ರಾ ಎಡದಂಡೆ ನಾಲೆಗೆ ಬಿದ್ದು ನೀರುಪಾಲಾದ ಪೈಕಿ ಶೋಧ ಕಾರ್ಯದ ವೇಳೆ…

Read More

ಆಸ್ಪತ್ರೆ ಆವರಣಕ್ಕೆ ತಲುಪಿದ ಆಸ್ತಿ ಜಗಳ – ಮೆಗ್ಗಾನ್ ಆಸ್ಪತ್ರೆಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

A youth was brutally assaulted with a stone by his relatives inside McGann Hospital premises in Shivamogga over a property dispute. A case has been registered at Doddapete Police Station. ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಯುವಕನೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕಿನ ಶಾಂತಕುಮಾರ್ ಎಂಬುವವರು ತಮ್ಮ ತಾಯಿ ವಿಷ ಸೇವಿಸಿದ್ದರಿಂದ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಶಾಂತಕುಮಾರ್…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ರಿಪ್ಪನ್‌ಪೇಟೆಯಲ್ಲಿ ಅಕ್ರಮ ಮರಳು ಸಾಗಣೆ: ಟಿಪ್ಪರ್ ಲಾರಿ ವಶಕ್ಕೆ

Ripponpete police seized a tipper lorry involved in illegal sand transportation during a late-night raid near Gavaturu on the Hosanagara–Shivamogga road ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಆಧಾರದಲ್ಲಿ ಹೊಸನಗರ ರಸ್ತೆಯ ಗವಟೂರು ಸಮೀಪ ದಾಳಿ ನಡೆಸಲಾಗಿದ್ದು, ಹೊಸನಗರದಿಂದ ಶಿವಮೊಗ್ಗಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ…

Read More

ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More