Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ಹೊಸನಗರ | ಬಿಜೆಪಿ ಕಾರ್ಯಕರ್ತರನ್ನು ಹೆದರಿಸಲು ಸಾಧ್ಯವಿಲ್ಲ  – ಸಂಸದ ಬಿ.ವೈ. ರಾಘವೇಂದ್ರ

BJP leaders staged a massive protest in Hosanagara alleging misuse of the police department under pressure from local Congress leaders. MP B.Y. Raghavendra warned that harassment of party workers will not be tolerated. ಹೊಸನಗರ: ಸ್ಥಳೀಯ ಕಾಂಗ್ರೆಸ್ ಶಾಸಕರ ಸೂಚನೆಯಂತೆ ಪೊಲೀಸ್ ಇಲಾಖೆ ಬಿಜೆಪಿ ಸ್ವಾಭಿಮಾನಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತೊಂದರೆ ನೀಡುತ್ತಿದೆ. ಇಂತಹ ರಾಜಕೀಯ ಪ್ರೇರಿತ ಕ್ರಮಗಳನ್ನು ಬಿಜೆಪಿ ಪಕ್ಷ ಯಾವತ್ತೂ ಸಹಿಸುವುದಿಲ್ಲ ಎಂದು…

Read More

ಗರ್ತಿಕೆರೆ ಬಳಿ ಸ್ಕೂಟಿ–ಎಮ್ಮೆ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಭಾಸ್ಕರ್ ಶೆಟ್ಟಿ ನಿಧನ

A man died after a scooty collided with a buffalo near Avuka Circle in Garthikere, Ripponpet. The victim succumbed to injuries during treatment in Shivamogga. ರಿಪ್ಪನ್‌ಪೇಟೆ: ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣಂದೂರು ಸಮೀಪದ ಹಾದಿಗಲ್ಲು ಗ್ರಾಮದ ಭಾಸ್ಕರ್ ಶೆಟ್ಟಿ ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಸ್ಕೂಟಿಯಲ್ಲಿ…

Read More

ಸೊನಲೆ ಗ್ರಾಮ ಪಂಚಾಯತಿಯಲ್ಲಿ ಮಂಗನ ಕಾಯಿಲೆ (KFD) ಮುಂಜಾಗ್ರತೆ ಸಭೆ – ತಡೆ ಕ್ರಮಗಳ ಬಗ್ಗೆ ತಜ್ಞರ ಮಾಹಿತಿ

A KFD (Monkey Fever) precautionary review meeting was held at Sonale Gram Panchayat where health officials discussed preventive measures and public safety guidelines. ಹೊಸನಗರ : ಸೊನಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ಮುಂಜಾಗ್ರತೆ ಕುರಿತು ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ RRT ತಂಡದ ಡಾ. ನಾಗರಾಜ ನಾಯ್ಕ್ ಅವರು ಮಂಗನ ಕಾಯಿಲೆ ಮುಂಜಾಗ್ರತೆ ಕುರಿತು…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

Post Office Insurance: ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ – Postal Life Insurance ಸಂಪೂರ್ಣ ಮಾಹಿತಿ

Post Office Postal Life Insurance (PLI) ಯೋಜನೆ ಖಾಸಗಿ ವಿಮೆಗೆ ಉತ್ತಮ ಪರ್ಯಾಯ. ಕಡಿಮೆ ಪ್ರೀಮಿಯಂನಲ್ಲಿ 50 ಲಕ್ಷ ರೂ.ವರೆಗೆ ವಿಮಾ ಕವಚ, ತೆರಿಗೆ ವಿನಾಯಿತಿ ಮತ್ತು ದಂಪತಿಗಳಿಗೆ ವಿಶೇಷ ಪಾಲಿಸಿ ಸೌಲಭ್ಯ. ವಿಮೆ ಎಂದರೆ ಕೇವಲ ಖಾಸಗಿ ಕಂಪನಿಗಳ ಮೊರೆ ಹೋಗಬೇಕಾದ ದಿನಗಳು ಈಗ ಬದಲಾಗುತ್ತಿವೆ. ಹೆಚ್ಚುತ್ತಿರುವ ಪ್ರೀಮಿಯಂ ದರಗಳ ನಡುವೆಯೂ, 100 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಪೋಸ್ಟಲ್ ಲೈಫ್ ಇನ್ಶುರೆನ್ಸ್ (PLI) ಸಾಮಾನ್ಯ ಜನರಿಗೆ ವಿಶ್ವಾಸಾರ್ಹ ಪರ್ಯಾಯವಾಗಿ ಹೊರಹೊಮ್ಮಿದೆ. ಅತಿ ಕಡಿಮೆ…

Read More

ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More