Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ

SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್‌ಫಾಲ್ಸ್‌ನ ವರ್ಕ್‌ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…

Read More

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Ripponpete | ಪುನೀತ್‌ ಅಭಿಮಾನಕ್ಕಾಗಿ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿರುವ ತಮಿಳು ಅಭಿಮಾನಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (Puneeth Rajkumar) ಅಗಲಿ ಸರಿಸುಮಾರು ಎರಡು ವರ್ಷಕ್ಕೆ ಬಂದರೂ ಅವರ ಅಭಿಮಾನಿಗಳು ಮಾತ್ರ ಒಂದಲ್ಲಾ ಒಂದು ರೀತಿಯಲ್ಲಿ ಅವರ ಆರಾಧನೆಯನ್ನು ಮಾಡುತ್ತಲೇ ಬರುತ್ತಿದ್ದಾರೆ. ಈ ನಡುವೆ ತಮಿಳುನಾಡಿನ ಯುವಕನೊಬ್ಬ ಅಪ್ಪಟ ಅಪ್ಪು ಅಭಿಮಾನಿ ಆಗಿದ್ದು, ಪುನೀತ್‌ ಸಲುವಾಗಿ ತಮಿಳುನಾಡಿನಿಂದ ಸೈಕಲ್ ಪ್ರಯಾಣವನ್ನು ಆರಂಭಿಸಿದ್ದು, ದೇಶ ಪರ್ಯಟನೆಯನ್ನು ಮಾಡುತ್ತಿದ್ದಾನೆ. ಮುತ್ತುಸಲ್ವನ್ (Tamilian Muthusalvan) ಎಂಬ…

Read More

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ

Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ ರಿಪ್ಪನ್‌ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ  ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್‌ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ  ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ  ಸಮಾಜಭಾಂದವರು  ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ  ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು…

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

Hosanagara | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆಉರುಳಿದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹಳ್ಳಕ್ಕೆ ಉರುಳಿರುವ ಘಟನೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮದ ಬಳಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಬೋರ್ ವೆಲ್ ಕೊರೆಯುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದೆ.ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.  ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಯ ಆಗಿರುವುದಿಲ್ಲ ಎಂದು ತಿಳಿದುಬಂದಿದೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ

Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…

Read More

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚನೆ – ಯುವಕನ ಬಂಧನ

ಹುಡುಗಿ ಹೆಸರಲ್ಲಿ ಫೇಸ್‌ಬುಕ್ ಸ್ನೇಹಿತನಿಗೆ ಬರೋಬ್ಬರಿ ₹6.87 ಲಕ್ಷ ರೂ.ವಂಚಿಸಿದ ಭೂಪ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್‌ಕುಮಾರ್ ಎಂಬಾತನ ಜತೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ.ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ. ಭರತ್…

Read More

Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್

ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ:  ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು  ಶಿವಮೊಗ್ಗ ಲೋಕಸಭಾ ಕ್ಷೇತ್ರದ  ಸಂಸದ  ಬಿ ವೈ ರಾಘವೇಂದ್ರ  ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More
Exit mobile version