Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ Recruitment process for 35,000 teachers begins in the upcoming academic year: Minister Madhu Bangarappa ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು…

Read More

ANANDAPURA | ದೇವಸ್ಥಾನದ ಬೀಗ ಮುರಿದು ಬಂಗಾರದ ತಾಳಿ ಹಾಗೂ ನಗದು ದೋಚಿದ ಕಳ್ಳರು

ANANDAPURA | Thieves break temple lock, steal gold locket and cash ANANDAPURA | ದೇವಸ್ಥಾನದ ಬೀಗ ಮುರಿದು ಬಂಗಾರದ ತಾಳಿ ಹಾಗೂ ನಗದು ದೋಚಿದ ಕಳ್ಳರು ANANDAPURA | Thieves break temple lock, steal gold locket and cash ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಗುಪ್ಪೆ ಗ್ರಾಮದಲ್ಲಿರುವ ಮಾರಿಕಾಂಬಾ ದೇವಾಲಯದಲ್ಲಿ ಕಳ್ಳತನ ಸಂಭವಿಸಿದೆ. ಡಿಸೆಂಬರ್ 22ರ ರಾತ್ರಿ ಈ ಘಟನೆ ನಡೆದಿದ್ದು, ದೇಗುಲದ…

Read More

ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ

Digital documentary system at Bangar Dham: Minister Madhu Bangarappa announces ಬಂಗಾರಧಾಮದಲ್ಲಿ ಡಿಜಿಟಲ್ ಸಾಕ್ಷ್ಯಚಿತ್ರ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ ಘೋಷಣೆ Digital documentary system at Bangar Dham: Minister Madhu Bangarappa announces ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ 14ನೇ ಪುಣ್ಯಸ್ಮರಣೆ; ಅಭಿಮಾನಿಗಳಿಂದ ಭಾವಪೂರ್ಣ ಗೌರವ Digital documentary system at Bangar Dham: Minister Madhu Bangarappa announces ಸೊರಬ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಜೀವನಗಾಥೆ, ರಾಜಕೀಯ…

Read More

SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ

SHIVAMOGGA | KSRTC bus-bike accident near Pesit College SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ SHIVAMOGGA | KSRTC bus-bike accident near Pesit College ಶಿವಮೊಗ್ಗ: ನಗರದ ಪೆಸಿಟ್ ಕಾಲೇಜು ಸಮೀಪ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿರಿಗೆರೆ ಮೂಲದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸುಮಾರು 8ರಿಂದ 10…

Read More

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

The Ammanaghatta Jenukallamma Temple Committee, comprising 9 members, was formed by the Muzarai Department, and Kalagodu Ratnakar was elected as the president in the general meeting of the committee held on Monday. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ Kalagodu Ratnakar elected as Ammanaghatta Jenukalamma Temple Committee President ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಅಮ್ಮನಘಟ್ಟ…

Read More

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಜನರ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು

The fact that those who conspired against Dharmasthala are in jail is a testament to the power of faith and trust. He appealed to devotees not to listen to false propaganda. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಬದುಕು ಹಸನ – ಶಾಸಕ ಗೋಪಾಲಕೃಷ್ಣ ಬೇಳೂರು Dharmasthala Rural Development Project will improve rural life – MLA Gopalakrishna Belur ರಿಪ್ಪನ್‌ಪೇಟೆ: ಧರ್ಮಸ್ಥಳ…

Read More

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ The Koole Panchami Jatra festival of the nearby historic Nagarahalli Sri Nagendraswamy temple was celebrated with great pomp and show. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಬೆಳಗ್ಗೆ ೬ ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ…

Read More

ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Kenchanala | Demand for pedestrians to cross the railway village – Response to the request of the MLA ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ Since there are Gram Panchayat offices, upon our request to leave a gap of 1 or 2 feet for pedestrians to walk at the place…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More