ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ| health camp
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ <
ರಿಪ್ಪನ್ಪೇಟೆಯಲ್ಲಿ ನವಚೇತನ ವೇದಿಕೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ <
Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…
ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ. ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…
ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್ ರಿಪ್ಪನ್ ಪೇಟೆ : ಜಗತ್ತು ಕಂಡ ಸರ್ವ ಶ್ರೇಷ್ಠ ಮಾನವತಾವಾದಿ ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ ಜನಾರ್ಧನ್.ಬಿ.ನಾಯಕ್ ಹೇಳಿದರು. ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ…
ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…
ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…
ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…
ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…
ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…
Ripponpete | ತೋಟ ಕಾಯಲು ಮಳವಳ್ಳಿಗೆ ಬಂದ ಸುಂದರಿಯರು..!! ಆಹಾ ಈ ಬೆದರು ಗೊಂಬೆಗೆ ಜೀವ ಬಂದಂತಾಗಿದೆ ಎಂಬ ಗಾಳಿಪಟ ಚಿತ್ರದ ಭಟ್ಟರ ಹಾಡಿನ್ನು ನೆನಪಿಸುತ್ತದೆ ಈ ಸ್ಟೋರಿ,ನಾವುಗಳು ಇಷ್ಟು ದಿನ ತೋಟ ಹೊಲಗಳಿಗೆ ದೃಷ್ಟಿ ಆಗಬಾರದೆಂದು ದೇವರ ಹರಕೆ ಹಾಗೂ ಬೆದರು ಗೊಂಬೆಗಳನ್ನ ಇಟ್ಟಿದ್ದನ್ನ ಕಂಡಿದ್ದೇವೆ. ಇದೀಗ ವಿಭಿನ್ನವಾದ ಪ್ರಯೋಗಕ್ಕೆ ಶಿವಮೊಗ್ಗದ ರೈತ ಮುಂದಾಗಿದ್ದಾರೆ. ರಸ್ತೆ ಬದಿಯಲ್ಲಿರೋ ತಮ್ಮ ಬಾಳೆತೋಟಕ್ಕೆ ನಟಿಯರ ಫೋಟೋ ಹಾಕಿಸಿದ್ದಾರೆ.ದೃಷ್ಟಿಯ ತಲೆ ನೋವನ್ನು ಭಿನ್ನ ಪ್ರಯತ್ನದಿಂದ ಬೇರೆಡೆಗೆ ಸೆಳೆಯಲು ಮಳವಳ್ಳಿ ಗ್ರಾಮದ…