Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Ripponpete | ಹೊಸನಗರ ರಸ್ತೆಯ ಗ್ಯಾಸ್ ಸಿಲಿಂಡರ್ ಗೋದಾಮು ಬಳಿ ಅಗ್ನಿ ಅವಘಡ – ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದಿದ್ದು ಸೂಕ್ತ ಸಮಯಕ್ಕೆ ಸ್ಥಳೀಯ ಯುವಕರು ಬೆಂಕಿ ನಂದಿಸಿ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ. ಇಂದು ಮಧ್ಯಾಹ್ನ ಗ್ಯಾಸ್ ಸಿಲಿಂಡರ್ ಗೋದಾಮು ಸಮೀಪದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮರಕ್ಕೆ ಆಕಸ್ಮಿಕವಾಗಿ…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…

Read More

Ripponpete | ಪಾದಚಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ – ವ್ಯಕ್ತಿ ಸಾವು

Ripponpete | ಪಾದಚಾರಿಗೆ ಲಾರಿ ಡಿಕ್ಕಿ – ಗವಟೂರಿನ ಸುರೇಶ್ ಚಿಕಿತ್ಸೆ ಫಲಿಸದೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಗ್ರಾಮದಲ್ಲಿ ಪಾದಚಾರಿಗೆ ಲಾರಿ ಡಿಕ್ಕಿಯಾಗಿ ಚಿಕಿತ್ಸೆ ಫಲಿಸದೇ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಗವಟೂರು ಬಳಿಯ ಹಳೂರು ನಿವಾಸಿ ಸುರೇಶ್ ಮೃತ ದುರ್ಧೈವಿಯಾಗಿದ್ದಾರೆ. 23/02/2024 ರಂದು ಸಂಜೆ ಗವಟೂರು ಗ್ರಾಮದ ಸುರೇಶ ಬಿನ್ ಹಾಲಪ್ಪ, 60 ವರ್ಷ ಮನೆ ಬಳಿಯ ದಿನಸಿ ಅಂಗಡಿಗೆ ಹೋಗಿ ವಾಪಾಸ್‌ ಮನೆ ಕಡೆ ಮುಖ್ಯ ಟಾರ್ ರಸ್ತೆಯ ಬದಿಯಲ್ಲಿ…

Read More

Hosanagara | ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ

Hosanagara | ವಿವಾಹಿತ ಮಹಿಳೆಗೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರಿಂದ ಚೂರಿ ಇರಿತ ಹೊಸನಗರ : ಮಹಿಳೆಯೊಬ್ಬರಿಗೆ ಅಪರಿಚಿತ ಯುವಕರು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ಬ್ಯೂಟಿ ಪಾರ್ಲರ್ ಒಂದರಲ್ಲಿ ಕೆಲಸ ಮಾಡುವ ಮಹಿಳೆ ಗಣಪತಿ ದೇವಸ್ಥಾನ ರಸ್ತೆಯ ದೇವಸ್ಥಾನದ ಎದುರು ಮನೆಯಲ್ಲಿ ಊಟ ಮುಗಿಸಿ ಪಾರ್ಲರ್ಗೆ ಮರಳುತ್ತಿರುವಾಗ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ….

Read More

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು

ಗೃಹಿಣಿಗೆ 16.42 ಲಕ್ಷ ವಂಚನೆ – ದೂರು ದಾಖಲು  ಷೇರು ವ್ಯವಹಾರದಲ್ಲಿ ಅತ್ಯಧಿಕ ಲಾಭವಿದೆ ಎಂದು ನಂಬಿಸಿ ಶಿವಮೊಗ್ಗದ ಗೃಹಿಣಿಯೊಬ್ಬರಿಗೆ 16.42 ಲಕ್ಷ ರೂ. ವಂಚಿಸಿರುವ ಘಟನೆ ವರದಿಯಾಗಿದೆ. ಟ್ರೇಡಿಂಗ್ ಕುರಿತು ಕೋಚಿಂಗ್ ನೀಡಲಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ಪೇಜ್ ಒಂದರಲ್ಲಿ ಪ್ರಕಟಿಸಲಾಗಿತ್ತು. ಅಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ್ದ ಶಿವಮೊಗ್ಗದ ಗೃಹಿಣಿ (ಹೆಸರು ಗೌಪ್ಯ) ಒಂದು ವಾಟ್ಸಾಪ್ ಗ್ರೂಪ್ ಸೇರಿದ್ದರು ಎನ್ನಲಾಗಿದೆ. ಅಲ್ಲಿ ಟ್ರೇಡಿಂಗ್ ಎಂದರೇನು, ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿ ತಿಳಿಸಲಾಯಿತು. ನಿತ್ಯ ಒಂದೊಂದು ವಿಷಯ…

Read More

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ | Crime News

ದರೋಡೆಗೆ ಹೊಂಚು ಹಾಕಿದ್ದ ಇಬ್ಬರು ಆರೋಪಿಗಳ ಬಂಧನ  ರಾತ್ರಿ ವೇಳೆ ಮಚ್ಚು, ಚಾಕು, ಖಾರದ ಪುಡಿ ಹಿಡಿದುಕೊಂಡು ಡಕಾಯಿತಿಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದು ಮೂವರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪುರದಾಳು ರಸ್ತೆಯಲ್ಲಿ ಐವರು ಯುವಕರು ದಾರಿಯಲ್ಲಿ ಹೋಗುವವರನ್ನು ತಡೆದು, ಡಕಾಯಿತಿಗೆ ಹೊಂಚು ಹಾಕುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ರಾತ್ರಿ 11.30ರ ಹೊತ್ತಿಗೆ ಪುರದಾಳು ರಸ್ತೆಯಲ್ಲಿ ಗ್ಯಾಂಗ್ ಇದ್ದ…

Read More

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ…

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More
Exit mobile version