Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Ripponpete| ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ  ರಿಪ್ಪನ್‌ಪೇಟೆ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯದಿಂದ ಮನನೊಂದು ಅಪ್ರಾಪ್ತೆ ನೇಣುಹಾಕಿಕೊಂಡು ಮೃತಪಟ್ಟ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ರೂ.1,25 ಲಕ್ಷ ದಂಡ ವಿಧಿಸಿ FTSC -1 ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೇ ಮೃತ ಬಾಲಕಿ‌ ಕುಟುಂಬಕ್ಕೆ…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್…

Read More

Shivamogga | ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಅಧಿಕೃತವಾಗಿ ಹೊರಬಿತ್ತು ಪ್ರಕಟಣೆ| ಯಾವೆಲ್ಲಾ ಹುದ್ದೆಗಳಿವೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಸ್ಟಾರ್​ ಏರ್​ ಸೋಶಿಯಲ್ ಮೀಡಿಯಾದಲ್ಲಿ ನೀಡಿದ ಜಾಹಿರಾತಿನ ಪ್ರಕಾರ, ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಕಮರ್ಷಿಯಲ್‌ ವಿಭಾಗದಲ್ಲಿ ಡ್ಯೂಟಿ ಸೂಪರ್‌ವೈಸರ್‌…

Read More

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!!

Shivamogga| ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕ್ಷಮೆ ಕೇಳಿದ ಬಿರಿಯಾನಿ ಹೌಸ್..!! ಶಿವಮೊಗ್ಗ : ಬಿರಿಯಾನಿ ಹೌಸ್ ನ ಕರಪತ್ರದಲ್ಲಿ ಮುದ್ರಿತವಾಗಿದ್ದ ಲೋಪದ ಬಗ್ಗೆ ಬಿ.ಹೆಚ್. ರಸ್ತೆಯ ಗಾಯತ್ರಿ ಮಾಂಗಲ್ಯ ಮಂದಿರದ ಆಡಳಿತ ಮಂಡಳಿಗೆ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‌ನ ಅಡಳಿತ ಮಂಡಳಿ ಕ್ಷಮೆ ಕೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ ಹೋಟೆಲ್ ಮ್ಯಾನೇಜರ್ ಸೋಮಶೇಖರ್ ಚಿಕ್ಕಪೇಟೆ ದೊನ್ನೆಬಿರಿಯಾನಿ ಹೌಸ್ ವತಿಯಿಂದ ನಾವು ಶಿವಮೊಗ್ಗದಲ್ಲಿ ದೊನ್ನೆ ಬಿರಿಯಾನಿ ಹೋಟೆಲ್ ಆರಂಭಿಸಿದ್ದೇವೆ. ಈ ಬಗ್ಗೆ ನಾವು ಪ್ರಕಟಣೆ ನೀಡುವ…

Read More

THIRTHAHALLI| ರಾಮಕೊಂಡಕ್ಕೆ ಭೇಟಿ ನೀಡಿದ ಆರ್ಟ್ ಆಫ಼್ ಲಿವಿಂಗ್ ನ ರವಿಶಂಕರ್ ಗುರೂಜಿ

ರಾಮಕೊಂಡಕ್ಕೆ ಭೇಟಿ ನೀಡಿದ ರವಿಶಂಕರ್ ಗುರೂಜಿ  ತೀರ್ಥಹಳ್ಳಿ ತಾಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮ ಕೊಂಡಕ್ಕೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಭೇಟಿ ನೀಡಿದರು.  ಕೊಲ್ಲೂರು ಮುಕಾಂಬಿಕೆ ದರ್ಶನ ಮಾಡಿ ವಾಪಾಸ್ ಆಗುವ ವೇಳೆ ತೀರ್ಥಹಳ್ಳಿಗೆ ಭೇಟಿ ನೀಡಿದ ಅವರು ಪಾಪ ಪರಿಹಾರದ ಸಂಕೇತವಾದ ಪ್ರಸಿದ್ಧ ರಾಮ ಕೊಂಡದ ನೀರನ್ನು ಪ್ರೊಕ್ಷಣೆ ಮಾಡಿಕೊಂಡು ಪುನೀತರಾದರು.

Read More

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಅಬ್ಬರಕ್ಕೆ ನಶಿಸಿದ ಸುಂದರ ಶಾಲೆ

RIPPONPET|ಕಸ ವಿಲೇವಾರಿ ಘಟಕವಾಯ್ತು ಸರ್ಕಾರಿ ಶಾಲೆ – ಖಾಸಗಿ ಶಾಲೆಗಳ ಮಾಫ಼ಿಯಾಕ್ಕೆ ನಶಿಸಿದ ಸುಂದರ ಶಾಲೆ –  🔴🔵ವರದಿ – ರಫ಼ಿ ರಿಪ್ಪನ್‌ಪೇಟೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಹೊಸ ಸರ್ಕಾರಿ ಶಾಲೆಯನ್ನೂ ತೆರೆದಿಲ್ಲ. ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ಶಾಲೆಗಳೂ ತಲೆ ಎತ್ತುತಿವೆ. ಹಣ ಹೊಂದಿಸಲು ಆಗದವರೂ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸುವಂತಹ ವಾತಾವರಣ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಸಂಸತ್ತು, ವಿಧಾನಸಭೆ ಬೇಕಾದಷ್ಟು ಕಾಯ್ದೆಗಳನ್ನು ಮಾಡಿವೆ ನಿಜ. ಆದರೆ, ಅನುಷ್ಠಾನದ ವಿಷಯದಲ್ಲಿ ಇಚ್ಛಾಶಕ್ತಿಯ ಕೊರತೆಯಿಂದ…

Read More

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More