Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ Thirthahalli: Amidst the cold breeze, the chilling cold, and the dazzling lights in the Banangala, the last day of the Ellamavasya Fair, held on the banks of the Tunga River, was celebrated with devotion and enthusiasm. ತೀರ್ಥಹಳ್ಳಿ: ತಣ್ಣನೆಯ ತಂಗಾಳಿ, ಮನ ಕಲುಕುವ ಚಳಿ ಹಾಗೂ ಬಾನಂಗಳದಲ್ಲಿ ಮೂಡಿದ ಬೆಳಕಿನ…

Read More

ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು

Student drowns while swimming with friends ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು Student drowns while swimming with friends Shivamogga: A student who had gone for a swim in the Tunga River near Pillangiri village in the taluk drowned and died in a tragic incident. ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ…

Read More

ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಇನ್ನೋರ್ವ ಗಂಭೀರ

Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A young man died near Ripponpet, another is in critical condition ಕೋಣಂದೂರಿನಲ್ಲಿ ಬೈಕ್ ಅಪಘಾತ: ರಿಪ್ಪನ್ ಪೇಟೆ ಸಮೀಪದ ಯುವಕ ಸಾವು, ಮತ್ತೊಬ್ಬ ಗಂಭೀರ Bike accident in Konandur: A…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ

ಪೊಕ್ಸೋ ಪ್ರಕರಣ | ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಮೂವರಿಗೆ ತಲಾ 20 ವರ್ಷ ಕಾರಾಗೃಹ ಶಿಕ್ಷೆ POCSO case | Sexual assault of minor girl – Three sentenced to 20 years in prison each ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಅನಧಿಕೃತ ಹೋಂಸ್ಟೇಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿತರಿಗೆ ಪೊಕ್ಸೋ ವಿಶೇಷ ನ್ಯಾಯಾಲಯ ತಲಾ 20 ವರ್ಷ ಸಾದಾ ಕಾರಾಗೃಹ…

Read More

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ

ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸಿ.ಎಂ.ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ Demand that Siddaramaiah resign from the CM post as promised ರಿಪ್ಪನ್‌ಪೇಟೆ;- 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರ ಮಧ್ಯ ಎರಡುವರೆ ವರ್ಷಗಳ ಅವಧಿಗೆ ಹೈಕಮಾಂಡ್ ಮಟ್ಟದಲ್ಲಿ ಮುಖ್ಯಮಂತ್ರಿ ಸ್ಥಾನದ ಒಪ್ಪಂದವಾಗಿರುವುದನ್ನು ಮನಗೊಂಡು ರಾಜ್ಯದ ಸಿ.ಎಂ.ಸ್ಥಾನಕ್ಕೆ ಈ ಕೊಡಲೆ ಸಿದ್ದರಾಮಯ್ಯ ಮುಚ್ಚಿಕೊಂಡು ರಾಜೀನಾಮೆ ಕೊಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

“ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ

“If you live like the ocean, people will gather like a river” – Malali Sri | Religious fervour for the Gavatur Jatra Mahotsava “ಸಮುದ್ರದಂತೆ ಬಾಳಿದರೆ ನದಿಯಂತೆ ಜನ ಸೇರುತ್ತಾರೆ” – ಮಳಲಿ ಶ್ರೀಗಳು | ಗವಟೂರು ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಕಳೆ “If you live like the ocean, people will gather like a river” – Malali Sri | Religious fervour…

Read More

ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ!

A murder case in the style of a Drishyam movie; The son finishes the story of a worker who had an illicit relationship with his mother! ದೃಶ್ಯಂ ಸಿನಿಮಾ ಶೈಲಿಯಲ್ಲಿ ಕೊಲೆ ಪ್ರಕರಣ ; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದವನ ಕಥೆ ಮುಗಿಸಿದ ಮಗ! A murder case in the style of a Drishyam movie; The son finishes the…

Read More