ರಿಪ್ಪನ್ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು|rpet
ರಿಪ್ಪನ್ಪೇಟೆ – ಶ್ರದ್ದಾಭಕ್ತಿಯೊಂದಿಗೆ ಗೌರಿ ಗಣೇಶನನ್ನು ಸಂಭ್ರಮದಿಂದ ಸ್ವಾಗತಿಸಿ ಬರಮಾಡಿಕೊಂಡ ಭಕ್ತರು ರಿಪ್ಪನ್ಪೇಟೆ;-ಗೌರಿ ಗಣೇಶನನ್ನು ಇಂದು ಇಲ್ಲಿನ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್ ಭಟ್ ಮತ್ತು ಗುರುರಾಜ ಭಟ್ ನೇತೃತ್ವದಲ್ಲಿ ಮುತ್ತೈದೆಯರು ಗೌರಿಯನ್ನು ಶ್ರದ್ದಾಭಕ್ತಿಯಿಂದ ತರುವುದರೊಂದಿಗೆ ಪ್ರತಿಷ್ಠಾಪನಾ ಪೂಜೆಯೊಂದಿಗೆ ಸಂಭ್ರಮದೊಂದಿಗೆ ಜರುಗಿತು. ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರಶೆಟ್ಟಿ ಮತ್ತು ಪದಾಧಿಕಾರಿಗಳಾದ ಎನ್.ಸತೀಶ್, ಆಶಾ ಸತೀಶ್,ಎಂ.ಡಿ.ಇಂದ್ರಮ್ಮ,ಸರಸ್ವತಿ,ವನಮಾಲ,ಜಯಲಕ್ಷಿö್ಮ,ಗಣೇಶಕಾಮತ್,ಅರವಿಂದ,ಯಶೋಧೀಶ್ವರಪ್ಪಗೌಡ ಗವಟೂರು, ಇನ್ನಿತರ ಹಲವು ಪಾಲ್ಗೊಂಡು ಗೌರಿ ಪೂಜೆಯಲ್ಲಿ ಮುತ್ತೈದೆಯರು ಉಡಿ ತುಂಬಿ ಸಂಭ್ರಮಿಸಿದರು. ಇದೇ…