ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC
ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….


