
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ
ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್ಪೇಟೆ ಸಮೀಪದಲ್ಲಿರುವ…